Webdunia - Bharat's app for daily news and videos

Install App

ಅಂದು ಗೌರವ ... ಇಂದು ಬೈಗುಳ: ಸಿಎಂ ಹಾಸ್ಯ ಚಟಾಕಿ

Webdunia
ಬುಧವಾರ, 30 ಆಗಸ್ಟ್ 2017 (18:23 IST)
ಹಿಂದೆ ರಾಜ್ಯದ ಜನತೆ ಮಹಾರಾಜರಿಗೆ ಗೌರವ ನೀಡುತ್ತಿದ್ದರು. ಇಂದು ಜನತೆ ನಮ್ಮನ್ನು ಬೈಯುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹಾಸ್ಯಚಟಾಕಿ ಹಾರಿಸಿದ್ದಾರೆ.
ಮೈಸೂರಿಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದೆ ಮಹಾರಾಜರು ಬರುತ್ತಾರೆಂದರೆ ಜನತೆ ದೂರ ನಿಂತು ಕೈ ಮುಗಿದು ಗೌರವ ಸಲ್ಲಿಸುತ್ತಿದ್ದರು. ಆದರೆ, ಇಂದು ನಮ್ಮನ್ನು ನೋಡಿದರೆ ಜನರು ಬೈಯುತ್ತಾರೆ ಎಂದರು.
 
ಅಂದು ಅವರು ಮಹಾರಾಜರಾಗಿದ್ದರಿಂದ ಗೌರವ ಸಲ್ಲಿಸುತ್ತಿದ್ದರು. ನಾವು ಜನಪ್ರತಿನಿಧಿಗಳಾಗಿದ್ದರಿಂದ ಜನತೆ ನಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಾರೆ ಎಂದು ಹಾಸ್ಯವಾಗಿ ನುಡಿದರು.
 
ರಾಜಕಾರಣಿಗಳು ಜನತೆಯ ಕಷ್ಟ ಸುಖಗಳಿಗೆ ಸ್ಪಂದಿಸಿದಾಗ ಮಾತ್ರ ಜನತೆ ಗೌರವ ಕೊಡುತ್ತಾರೆ. ಇಲ್ಲವಾದಲ್ಲಿ ಜನತೆಯ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments