Webdunia - Bharat's app for daily news and videos

Install App

ಬೇಸಿಗೆ ಬರುವ ಮೊದಲೇ ರಾಜ್ಯದಲ್ಲಿ ಕತ್ತಲು ರಾಜ್ಯ!

Webdunia
ಬುಧವಾರ, 15 ಫೆಬ್ರವರಿ 2017 (11:51 IST)
ಬೆಂಗಳೂರು: ಬೇಸಿಗೆ ಇನ್ನೂ ಬಂದಿಲ್ಲ. ಆಗಲೇ ರಾಜ್ಯದಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆ ಆರಂಭವಾಗಿದೆ. ಬೆಂಗಳೂರಿನಂತಹ ನಗರ ಪ್ರದೇಶದಲ್ಲೇ ಈಗಲೇ ಪರಿಸ್ಥಿತಿಯಾದರೆ, ಇನ್ನು ಬೇಸಿಗೆಯಲ್ಲಿ ಇನ್ಯಾವ ಪರಿಯಿರಬಹುದು ನೀವೇ ಊಹಿಸಿ.

 
ಇತ್ತೀಗೆಷ್ಟೇ ಇಂಧನ ಸಚಿವ ಶಿವಕುಮಾರ್,  ಬೇಸಿಗೆಯಲ್ಲಿ ಈ ಬಾರಿ ವಿದ್ಯುತ್ ಕೈ ಕೊಡಬಹುದು. ಆದರೂ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ವಿದ್ಯುತ್ ಅಭಾವವಾಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದರು.

ಆದರೆ ಈಗ ಬೆಸ್ಕಾಂ ರಿಪೇರಿ ನೆಪದಲ್ಲಿ ದಿನವಿಡೀ ವಿದ್ಯುತ್ ನೀಡದೇ ಉಳಿತಾಯ ಯೋಜನೆ ಮಾಡುತ್ತಿದೆ! ಕಳೆದ ಒಂದು ವಾರದಿಂದ ಬೆಂಗಳೂರಿನ ಕೆಲವೆಡೆ ರಿಪೇರಿ ನೆಪದಲ್ಲಿ ದಿನವಿಡೀ ವಿದ್ಯುತ್ ಕೈ ಕೊಡುತ್ತಿರುವುದು ಸಾಮಾನ್ಯವಾಗಿದೆ. ಇದರಿಂದ ದೈನಂದಿನ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಇನ್ನು ಕೆಲವೇ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯೂ ಬರಲಿದ್ದು, ಹೀಗೇ ಮುಂದುವರಿದರೆ ಕಷ್ಟವಾಗಲಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments