ಬೇಸಿಗೆ ಬರುವ ಮೊದಲೇ ರಾಜ್ಯದಲ್ಲಿ ಕತ್ತಲು ರಾಜ್ಯ!

Webdunia
ಬುಧವಾರ, 15 ಫೆಬ್ರವರಿ 2017 (11:51 IST)
ಬೆಂಗಳೂರು: ಬೇಸಿಗೆ ಇನ್ನೂ ಬಂದಿಲ್ಲ. ಆಗಲೇ ರಾಜ್ಯದಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆ ಆರಂಭವಾಗಿದೆ. ಬೆಂಗಳೂರಿನಂತಹ ನಗರ ಪ್ರದೇಶದಲ್ಲೇ ಈಗಲೇ ಪರಿಸ್ಥಿತಿಯಾದರೆ, ಇನ್ನು ಬೇಸಿಗೆಯಲ್ಲಿ ಇನ್ಯಾವ ಪರಿಯಿರಬಹುದು ನೀವೇ ಊಹಿಸಿ.

 
ಇತ್ತೀಗೆಷ್ಟೇ ಇಂಧನ ಸಚಿವ ಶಿವಕುಮಾರ್,  ಬೇಸಿಗೆಯಲ್ಲಿ ಈ ಬಾರಿ ವಿದ್ಯುತ್ ಕೈ ಕೊಡಬಹುದು. ಆದರೂ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ವಿದ್ಯುತ್ ಅಭಾವವಾಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದರು.

ಆದರೆ ಈಗ ಬೆಸ್ಕಾಂ ರಿಪೇರಿ ನೆಪದಲ್ಲಿ ದಿನವಿಡೀ ವಿದ್ಯುತ್ ನೀಡದೇ ಉಳಿತಾಯ ಯೋಜನೆ ಮಾಡುತ್ತಿದೆ! ಕಳೆದ ಒಂದು ವಾರದಿಂದ ಬೆಂಗಳೂರಿನ ಕೆಲವೆಡೆ ರಿಪೇರಿ ನೆಪದಲ್ಲಿ ದಿನವಿಡೀ ವಿದ್ಯುತ್ ಕೈ ಕೊಡುತ್ತಿರುವುದು ಸಾಮಾನ್ಯವಾಗಿದೆ. ಇದರಿಂದ ದೈನಂದಿನ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಇನ್ನು ಕೆಲವೇ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯೂ ಬರಲಿದ್ದು, ಹೀಗೇ ಮುಂದುವರಿದರೆ ಕಷ್ಟವಾಗಲಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದಲ್ಲಿ ರಾಜಕಾರಣಿಗಳು ತುಂಬಾನೇ ಎಚ್ಚರಿಕೆಯಿಂದಿರಬೇಕು: ಡಿಕೆ ಶಿವಕುಮಾರ್‌

ಡೆಲ್ಟಾ ಬೀಚ್ ಪಾಯಿಂಟ್ ದುರಂತ, ಯೂಟ್ಯೂಬರ್ ಮಧು, ನಿಶಾ ಗೌಡ ಸ್ನೇಹಿತೆ ದಿಶಾ ಇನ್ನಿಲ್ಲ

Karnataka Weather: ಇಂದು ಮಳೆಯ ಸಾಧ್ಯತೆ ಕಡಿಮೆ, ಆದರೆ ಈ ಬದಲಾವಣೆ ಗಮನಿಸಿ

ಸಂಜಯ್ ಗಾಂಧಿಯಿಂದ ಅಜಿತ್ ಪವಾರ್‌ವರೆಗೆ, ವಿಮಾನ ದುರಂತದಲ್ಲಿ ಮಡಿದವರ ಮಾಹಿತಿ

ಅಜಿತ್ ಪವಾರ್ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments