Select Your Language

Notifications

webdunia
webdunia
webdunia
webdunia

ಮತ ಎಣಿಕೆ ಆರಂಭಕ್ಕೂ ಮುನ್ನ ನಾಡದೇವತೆ ಮೊರೆ ಹೋದ ಸೋಮಣ್ಣ

ಮತ ಎಣಿಕೆ ಆರಂಭಕ್ಕೂ ಮುನ್ನ ನಾಡದೇವತೆ ಮೊರೆ ಹೋದ ಸೋಮಣ್ಣ
ಮೈಸೂರು , ಶನಿವಾರ, 13 ಮೇ 2023 (08:39 IST)
ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭಕ್ಕೂ ಮುನ್ನ ಬೆಳ್ಳಂಬೆಳಗ್ಗೆ ಚಾಮರಾಜನಗರ ಹಾಗೂ ವರುಣ ಕ್ಷೇತ್ರದ ಅಭ್ಯರ್ಥಿ ವಿ. ಸೋಮಣ್ಣ ನಾಡದೇವತೆ ಮೊರೆ ಹೋಗಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸೋಮಣ್ಣ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವರುಣ ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದು, ಚಾಮರಾಜನಗರದ ಜೊತೆಗೆ ವರುಣ ಕ್ಷೇತ್ರವನ್ನೂ ಸೋಮಣ್ಣ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಇದೀಗ ಮತ ಎಣಿಕೆ ಪ್ರಕ್ರಿಯೆಗೂ ಮುನ್ನ ನಾಡದೇವತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಕುರುಕ್ಷೇತ್ರದಲ್ಲಿ ಗೆಲ್ಲೋದ್ಯಾರು? ಸೋಲೋದ್ಯಾರು ?