Webdunia - Bharat's app for daily news and videos

Install App

ವಿದೇಶಿ ಪ್ರಜೆಗಳಿಂದ ಭಿಕ್ಷಾಟನೆ!

Webdunia
ಗುರುವಾರ, 19 ಜನವರಿ 2023 (12:01 IST)
ಕಾರವಾರ : ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ವಿದೇಶಿ ಪ್ರಜೆಗಳ ದಂಡೇ ಹರಿದುಬರುತಿತ್ತು. ಬೀಚ್ನಲ್ಲಿ ಅರೆಬರೆ ಬಟ್ಟೆ ತೊಟ್ಟು ಮೋಜು-ಮಸ್ತಿಯಲ್ಲಿ ನಿರತರಾಗುತಿದ್ದ ವಿದೇಶಿಗರು, ಕೊರೊನಾ ನಂತರ ಭಿಕ್ಷೆ ಬೇಡುವುದು ಹಾಗೂ ವ್ಯಾಪಾರ ಮಾಡಲು ಇದೀಗ ಗೋಕರ್ಣದತ್ತ ಬರುತ್ತಿದ್ದಾರೆ.

ಹೌದು, ಇದು ಆಶ್ಚರ್ಯ ಎನಿಸಿದರೂ ಸತ್ಯ. ಈ ಹಿಂದೆ ಸಾವಿರಾರು ಸಂಖ್ಯೆಯಲ್ಲಿ ವಿದೇಶಿಗರು ಗೋಕರ್ಣಕ್ಕೆ ಬಂದು ವರ್ಷಗಟ್ಟಲೇ ನೆಲೆಸಿ ಎಂಜಾಯ್ ಮಾಡುತಿದ್ದರು. ಇದರಿಂದಾಗಿ ಗೋಕರ್ಣದ ಹೋಮ್ ಸ್ಟೇ, ರೆಸಾರ್ಟ್ಗಳಿಗೆ ಉತ್ತಮ ಆದಾಯ ಬರುತ್ತಿತ್ತು. 

ಯಾವಾಗ ಕೊರೊನಾ ಸಂಕಷ್ಟ ಎದುರಾಯಿತೊ, ಹಲವು ವಿದೇಶಿಗರು ತಮ್ಮ ದೇಶಕ್ಕೆ ತೆರಳಲು ಹಣವಿಲ್ಲದೇ ಕೇಂದ್ರ ಸರ್ಕಾರದ ಮೊರೆ ಹೋಗಿದ್ದರು. ಕೆಲವರ ವೀಸಾ ಅವಧಿ ಮುಗಿದಿದ್ದರಿಂದ ವೀಸಾ ವಿಸ್ತರಣೆಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಇನ್ನೂ ಹಲವರು ಇಲ್ಲಿಯೇ ನೆಲಸಿದ್ದು, ತಮ್ಮ ದೇಶಕ್ಕೆ ಮರಳಲು ಭಿಕ್ಷಾಟನೆಯ ಮೊರೆ ಹೋಗಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಹನೂರು ಎನ್‌ಕೌಂಟರ್ ಬಗ್ಗೆ ಗಂಭೀರ ಅನುಮಾನ; ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು: ಬಿ.ವೈ. ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments