Webdunia - Bharat's app for daily news and videos

Install App

ಹಣ ಲೂಟಿಗಾಗಿ ನಡೆಯುತ್ತಿದೆ ಪ್ರಶ್ನೆ ಪತ್ರಿಕೆ ಸೋರಿಕೆ: ಪೋಷಕರ ಆರೋಪ

Webdunia
ಗುರುವಾರ, 31 ಮಾರ್ಚ್ 2016 (18:24 IST)
ಹಣವನ್ನು ಲೂಟಿ ಹೊಡೆಯಲು ಪ್ರಶ್ನೆಪತ್ರಿಕೆ ಸೋರಿಕೆ ನಡೆಯುತ್ತಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ್ದಾರೆ.
 
ಹಗರಣದಲ್ಲಿ ಪಿಯು ಬೋರ್ಡ್ ಅಧಿಕಾರಿಗಳು,ಹೊಸ ಕಾಲೇಜುಗಳು ಟ್ಯುಟೋರಿಯಲ್‌ಗಳ ಸಿಬ್ಬಂದಿಗಳು ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಪ್ರಶ್ನೆ ಪತ್ರಿಕೆ ಸಿದ್ದತೆಗಾಗಿ ನಾಲ್ವರು ಉಪನ್ಯಾಸಕರಿಗೆ ನೀಡಲಾಗುತ್ತಿದ್ದು, ಪ್ರಶ್ನೆಪತ್ರಿಕೆ ಸಿದ್ದತೆಯಿಂದ ಸೋರಿಕೆಯವರಿಗೆ ಆರೋಪಿಗಳು ರಣತಂತ್ರ ರೂಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ನಮ್ಮ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿಯೂ ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ಪ್ರಿಂಟ್ ಹಾಕಿಸುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ.ರವಾನೆ ವೇಳೆ ಸಹ ಪೇಪರ್ ಲೀಕ್ ಆಗುವ ಸಾಧ್ಯತೆಗಳಿವೆ ಎಂದು ವಿದಾರ್ಥಿಗಳ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments