Webdunia - Bharat's app for daily news and videos

Install App

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

Sampriya
ಭಾನುವಾರ, 31 ಆಗಸ್ಟ್ 2025 (16:04 IST)
ಮಂಗಳೂರು: ನಮ್ಮ ಇಡೀ ಕುಟುಂಬ ಧರ್ಮಸ್ಥಳದಲ್ಲಿ ಹುಟ್ಟಿ ಬೆಳೆದಿರುವುದಕ್ಕೆ ಪುಣ್ಯ ಮಾಡಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. 

ಧರ್ಮಸ್ಥಳದಲ್ಲಿ ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಎಷ್ಟೋ ದೂರದವರು ಬಂದರೂ ಹತ್ತಿರದವರು ಯಾಕೆ ಬರ್ತಿಲ್ಲ ಎಂಬ ಮಾತಿತ್ತು. ಇವತ್ತು ನಮ್ಮವವರೆಲ್ಲಾ ಇಲ್ಲಿಗೆ ಬಂದಿದ್ದೀರಾ ಎಂದು ನುಡಿದಿದ್ದಾರೆ.

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿರುವುದಕ್ಕೆ ಅದೃಷ್ಟಮಾಡಿದ್ದೇವೆ. ಈ ಕಾರಣದಿಂದ ನಿಮಗೆ ನಮ್ಮ ಮೇಲೆ ಪ್ರೀತಿ ಅಭಿವ್ಯಕ್ತವಾಯಿತು. ಇಷ್ಟು ದಿನ ಪ್ರೀತಿ ಇದ್ದರೂ ಅಭಿವ್ಯಕ್ತಪಡಿಸಲು ಅವಕಾಶ ಇರಲಿಲ್ಲ ಎಂದಿದ್ದಾರೆ. 

ಎಸ್‌ಐಟಿ ತನಿಖೆಯಿಂದ ಅನೇಕ ವಿಷಯಗಳು ಹೊರಗೆ ಬರ್ತಾ ಇದೆ. ಆ ಎಲ್ಲಾ ತನಿಖೆಯ ವಿಷಯಗಳು ನಮಗೆ ಪೂರಕವಾಗಿರಲಿ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಹೀಗೆಯೇ ಇರಲಿ ಎಂದು ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡ್ರಗ್ಸ್ ಪೆಡ್ಲರ್‌ಗಳ ಜತೆ ಪೊಲೀಸರ ಪಾರ್ಟಿ, ಹೀಗಾದ್ರೆ ಸಮಾಜದ ಗತಿಯೇನು

ಮನೆ ಮೇಲಿಂದ್ದ ಮಗುವನ್ನು ತಳ್ಳಿದ ರಾಕ್ಷಸಿ, ಮಲತಾಯಿ ಕ್ರೌರ್ಯಕ್ಕೆ ಕರ್ನಾಟಕವೇ ಶಾಕ್‌

ಬರ್ತಡೇ ದಿನ ಪ್ರಧಾನಿ ನರೇಂದ್ರ ಮೋದಿ ಎಲ್ಲಿರುತ್ತಾರೆ ಗೊತ್ತಾ

ಕ್ರಿಶ್ಚಿಯನ್ ಜಾತಿಗಳ ಅವಶ್ಯಕತೆ ಇರಲಿಲ್ಲ- ಯದುವೀರ್ ಒಡೆಯರ್

ನಾಳೆ ಮೋದಿ 72ನೇ ಹುಟ್ಟುಹಬ್ಬ: ಹಾಡು ಬಿಡುಗಡೆ ಮಾಡಿದ ರೇಖಾ ಗುಪ್ತಾ

ಮುಂದಿನ ಸುದ್ದಿ
Show comments