Webdunia - Bharat's app for daily news and videos

Install App

ಬೆಳಗಾವಿ ಜಟಾಪಟಿ ಸಮ್ಮಿಶ್ರ ಸರ್ಕಾರಕ್ಕೇ ಕುತ್ತು?!

Webdunia
ಶುಕ್ರವಾರ, 7 ಸೆಪ್ಟಂಬರ್ 2018 (08:33 IST)
ಬೆಳಗಾವಿ: ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಇಂದು ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವೆ ಪ್ರತಿಷ್ಠೆಯ ಫೈಟ್ ನಡೆಯಲಿದೆ.

ಈ ಇಬ್ಬರು ಕಾಂಗ್ರೆಸ್ ನಾಯಕರ ಜಟಾಪಟಿ ಇದೀಗ ಸಮ್ಮಿಶ್ರ ಸರ್ಕಾರಕ್ಕೇ ಕಂಟಕವಾಗುವ ಲಕ್ಷಣ ತೋರುತ್ತಿದೆ. ಇಂದು ಮಧ್ಯಾಹ್ನ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಯಾರ ಬಣಕ್ಕೆ ಗೆಲುವು ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

14 ಮಂದಿ ಬ್ಯಾಂಕ್ ನಿರ್ದೇಶಕರ ಪೈಕಿ 9 ಮಂದಿ ಲಕ್ಷ್ಮೀ ಹೆಬ್ಬಾಳ್ಕರ್ ಬಣಕ್ಕೆ ಸೇರಿದವರಾಗಿದ್ದು, ಉಳಿದವರು ಜಾರಕಿಹೊಳಿ ಸಹೋದರರ ಪರವಾಗಿದ್ದಾರೆ. ಎರಡೂ ಬಣದ ನಾಯಕರು ಚುನಾವಣೆಯನ್ನೇ ಪ್ರತಿಷ್ಠೆಯ ಕಣವಾಗಿಸಿದ್ದು, ರಾಜ್ಯ ನಾಯಕರೂ ಈ ಇಬ್ಬರೂ ನಾಯಕರನ್ನು ಸಮಾಧಾನಿಸಲು ಪ್ರಯತ್ನ ನಡೆಸಿದೆ. ಇವರಿಬ್ಬರ ಜಟಾಪಟಿ ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ತಂದೊಡ್ಡುತ್ತಾ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments