Webdunia - Bharat's app for daily news and videos

Install App

ಬೆಳಗಾವಿ: ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿಗಳು ಇವರೇ (ವಿಡಿಯೋ)

Krishnaveni K
ಶನಿವಾರ, 22 ಫೆಬ್ರವರಿ 2025 (13:32 IST)
Photo Credit: X
ಬೆಳಗಾವಿ: ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಕರ್ನಾಟಕ ಸಾರಿಗೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರನ್ನು ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದೀಗ ಆರೋಪಿಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬೆಳಗಾವಿ ಗಡಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಗುಂಪು ಹಲ್ಲೆ ನಡೆಸಿತ್ತು. ಮಹಿಳೆಯೊಬ್ಬರಿಗೆ ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ದಾಳಿ ಮಾಡಲಾಗಿದೆ.

ಘಟನೆ ಬಗ್ಗೆ ವಿವರಿಸಿದ್ದ ಕಂಡಕ್ಟರ್ ನನಗೆ ಮರಾಠಿ ಬರಲ್ಲ ಸರ್. ಅದಕ್ಕೇ ಕನ್ನಡದಲ್ಲಿ ಹೇಳಿ ಎಂದಿದ್ದೆ. ಆ ಮಹಿಳೆ ತನಗೆ ಮಾತ್ರವಲ್ಲದೆ ಮತ್ತೊಬ್ಬ ಯುವಕನಿಗೂ ಫ್ರೀ ಟಿಕೆಟ್ ತೆಗೆದುಕೊಂಡಿದ್ದಳು. ಇದಕ್ಕೇ ವಾಗ್ವಾದವಾಗಿತ್ತು ಎಂದಿದ್ದರು.

ಘಟನೆಗೆ ಸಂಬಂಧಪಟ್ಟಂತೆ ಈಗ ಆರೋಪಿಗಳನ್ನು ಬಂಧಿಸಿದ ಬೆಳಗಾವಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಎಲ್ಲಾ ಆರೋಪಿಗಳಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments