Webdunia - Bharat's app for daily news and videos

Install App

ಬೆಳಗಾವಿ ಬಿಜೆಪಿ ಪಾಳಯದಲ್ಲಿ ಒಗ್ಗಟ್ಟಿನ ಮಂತ್ರ

Webdunia
ಸೋಮವಾರ, 6 ಫೆಬ್ರವರಿ 2023 (11:45 IST)
ಚಿಕ್ಕೋಡಿ : ಅಮಿತ್ ಶಾ ಖಡಕ್ ವಾರ್ನಿಂಗ್ ಬಳಿಕ ಬೆಳಗಾವಿ ಬಿಜೆಪಿ ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಲು ಮುಂದಾಗಿದ್ದಾರೆ.
 
ಇಷ್ಟು ದಿನ ನಾ ಒಂದು ದಿಕ್ಕು ತಾ ಒಂದು ದಿಕ್ಕು ಎಂದು ಮುಖ ತಿರುಗಿಸಿ ಓಡಾಡುತ್ತಿದ್ದ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ಇದೀಗ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಅಥಣಿ ಪಟ್ಟಣದಲ್ಲಿ ಇಬ್ಬರು ನಾಯಕರು ಜೊತೆ ಜೊತೆಯಾಗಿ ಸಂಚಾರ ನಡೆಸಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಇಷ್ಟು ದಿನ ಒಬ್ಬರ ಕಾರ್ಯಕ್ರಮಕ್ಕೆ ಒಬ್ಬರು ಗೈರಾಗುತ್ತಿದ್ದರು. ಆದರೆ ಅಮಿತ್ ಶಾ ಖಡಕ್ ವಾರ್ನಿಂಗ್ ಬಳಿಕ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

ಇದೀಗ ಇಬ್ಬರು ನಾಯಕರು ಒಗ್ಗಟ್ಟಿನಿಂದ ಮುದುವರಿಯುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರ ಗೊಂದಲ ನಿವಾರಣೆ ಆದಂತಾಗಿದೆ. ಬೆಳಗಾವಿಗೆ ಅಮಿತ್ ಶಾ ಭೇಟಿ ನಂತರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕೂಡಾ ಭಿನ್ನಮತ ಶಮನಕ್ಕೆ ಯತ್ನಿಸಿದ್ದರು. ಇಬ್ಬರು ರಾಷ್ಟ್ರೀಯ ನಾಯಕರ ಭೇಟಿ ನಂತರ ಬಿಜೆಪಿ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments