Webdunia - Bharat's app for daily news and videos

Install App

ಬೆಳಗಾವಿಯಲ್ಲಿ ಹಿಂದೂ ದೇವಾಲಯದ ಮೇಲೆ ಮುಸ್ಲಿಂ ಯುವಕನಿಂದ ಕಲ್ಲು ತೂರಾಟ

Krishnaveni K
ಗುರುವಾರ, 20 ಮಾರ್ಚ್ 2025 (09:22 IST)
ಬೆಳಗಾವಿ: ಜಿಲ್ಲೆಯ ಪಾಂಗುಳ ಗಲ್ಲಿಯಲ್ಲಿ ಹಿಂದೂ ದೇವಾಲಯದ ಮೇಲೆ ಮುಸ್ಲಿಂ ಯುವಕನೊಬ್ಬ ಮದ್ಯದ ಅಮಲಿನಲ್ಲಿ ಕಲ್ಲು ತೂರಾಟ ನಡೆಸಿದ ಪ್ರಕರಣ ನಡೆದಿದ್ದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಅಶ್ವತ್ಥಾಮ ದೇವಾಲಯದಲ್ಲಿ ಘಟನೆ ನಡೆದಿದೆ. ಯಾಶಿರ್ ಎಂಬ ಯುವಕ ಕುಡಿತದ ಅಮಲಿನಲ್ಲಿ ದೇವಾಲಯಕ್ಕೆ ಕಲ್ಲು ಎಸೆದಿದ್ದಾನೆ. ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ.

ಬಳಿಕ ಎರಡು ಏಟು ಹೊಡೆದು ಪ್ರಶ್ನೆ ಮಾಡಿದಾಗ ತಪ್ಪಾಯ್ತು ಕ್ಷಮಿಸಿ ಎಂದು ಕೇಳಿಕೊಂಡಿದ್ದಾನೆ. ಈ ಹಿಂದೆ ಕೆಲವರು ಬುರ್ಖಾ ಧರಿಸಿ ಡ್ಯಾನ್ಸ್ ಮಾಡುತ್ತಿದ್ದರು. ಅದಕ್ಕೆ ಕಲ್ಲು ಎಸೆದೆ ಎಂದು ಬಾಯ್ಬಿಟ್ಟಿದ್ದಾನೆ. ಕಿಡಿಗೇಡಿಗಳ ಕೃತ್ಯದಿಂದ ಸ್ಥಳದಲ್ಲಿ ಕೋಮುಸಂಘರ್ಷವಾಗಿದೆ.

ತಕ್ಷಣವೇ ಪೊಲೀಸರು ಬಂದಿದ್ದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಒದಗಿಸಿದ್ದಾರೆ. ಇತ್ತೀಚೆಗೆ ಭಾಷಾ ವಿಚಾರದಲ್ಲಿ ಬೆಳಗಾವಿ ಉದ್ವಿಗ್ನವಾಗಿತ್ತು. ಇದೀಗ ಕೋಮುಸಂಘರ್ಷದ ಭೀತಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru: ಮುಸ್ಲಿಮರ ಆಕ್ರೋಶಕ್ಕೆ ಬೆದರರಿ ಹಿಂದೂ ಮುಖಂಡರ ವಿರುದ್ಧ ಸರ್ಕಾರದಿಂದ ಕೇಸ್, ನೋಟಿಸ್

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ

Gold price today: ವಾರದ ಆರಂಭದಲ್ಲೇ ಚಿನ್ನದ ದರ ಎಷ್ಟಾಗಿದೆ ನೋಡಿ

Bengaluru: ಬೆಂಗಳೂರು ಏರ್ ಪೋರ್ಟ್ ನ ಈ ರೆಸ್ಟೋರೆಂಟ್ ನಲ್ಲಿ ಹಾರ್ಲಿಕ್ಸ್ ಗೆ ಎಷ್ಟು ದರ ನೋಡಿ

Satish Jarkiholi: ಗೃಹಲಕ್ಷ್ಮಿ 2 ತಿಂಗಳು ಲೇಟ್ ಆದ್ರೆ ಆಕಾಶ ತಲೆ ಮೇಲೆ ಬೀಳುತ್ತಾ: ಸತೀಶ್ ಜಾರಕಿಹೊಳಿ

ಮುಂದಿನ ಸುದ್ದಿ
Show comments