Select Your Language

Notifications

webdunia
webdunia
webdunia
webdunia

ಬೆಳಗಾವಿ ಕೇಸ್ ದ್ರೌಪದಿ ವಸ್ತ್ರಾಪಹರಣಕ್ಕಿಂತಲೂ ಕ್ರೂರ- ಹೈಕೋರ್ಟ್

ಬೆಳಗಾವಿ ಕೇಸ್
bangalore , ಶುಕ್ರವಾರ, 15 ಡಿಸೆಂಬರ್ 2023 (16:40 IST)
ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮಹಿಳೆ ವಿವಸ್ತ್ರದ ಬಗ್ಗೆ ಮಾತನಾಡಿದ ಹೈಕೋರ್ಟ್ ಅವರನ್ನು ಮನುಷ್ಯರು ಎನ್ನಲು ನಾಚಿಕೆಯಾಗುತ್ತದೆ.

ಮಹಾಭಾರತದಲ್ಲಿ ದೌಪದಿಯ ವಸ್ತ್ರಾಪಹರಣಕ್ಕಿಂತಲೂ ಇದು ಕ್ರೂರ ಕೃತ್ಯ. ಅಲ್ಲಿ ದ್ರೌಪದಿಗೆ ಶ್ರೀಕೃಷ್ಣ ಪರಮಾತ್ಮ ಸಹಾಯ ಮಾಡಿದ್ದ. ಇದು ದುರ್ಯೋಧನ ಮತ್ತು ದುಶ್ಯಾಸನರ ಜಗತ್ತು. ಇಲ್ಲಿ ಸಹಾಯಕ್ಕೆ ಯಾರೂ ಇಲ್ಲ.ಹೀಗಂತ ಹೈಕೋರ್ಟ್ ಆಕ್ರೋಶ ಹಾಗೂ ಬೇಸರ ವ್ಯಕ್ತಪಡಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕಪಲ್ಸ್ ಗಳಿಗೆ ಸಿಹಿ ಸುದ್ದಿ,ಪ್ರತ್ಯೇಕ ಜಾಗ ವ್ಯವಸ್ಥೆ!