Webdunia - Bharat's app for daily news and videos

Install App

ಸಿಆರ್ ಪಿಎಫ್ ಯೋಧನ ಮೇಲೆ ದರ್ಪ ತೋರಿದ ಬೆಳಗಾವಿ ಪೊಲೀಸರು

Webdunia
ಸೋಮವಾರ, 27 ಏಪ್ರಿಲ್ 2020 (08:45 IST)
Normal 0 false false false EN-US X-NONE X-NONE

ಬೆಳಗಾವಿ : ಲಾಕ್ ಡೌನ್ ನಡುವೆ ಕ್ಷುಲ್ಲಕ ಕಾರಣಕ್ಕೆ ಸಿಆರ್ ಪಿಎಫ್ ಯೋಧನ ಮೇಲೆ ಬೆಳಗಾವಿ ಪೊಲೀಸರು ದರ್ಪ ಮೆರೆದಿದ್ದಾರೆ. ಎಂಬುದಾಗಿ ತಿಳಿದಬಂದಿದೆ.

 

ಬೆಳಗಾವಿಯಲ್ಲಿ  ಯೋಧ ಸಚಿನ್ ಸಾವಂತ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಯೋಧ ಮನೆ ಮುಂದೆ ಬೈಕ್ ತೊಳೆಯುತ್ತಿದ್ದ ವೇಳೆ  ಯಾಕೆ ಮಾಸ್ಕ್ ಹಾಕಿಕೊಂಡಿಲ್ಲ ಎಂದು ಪೊಲೀಸರ ದರ್ಪ ತೋರಿ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ.

 

 ಸಿಆರ್ ಪಿಎಫ್ ಕೋಬ್ರಾ ಕಮಾಂಡೋ ಎಂದ್ರೂ ಗೌರವ ನೀಡದೆ  ಅವಾಚ್ಯ ಶಬ್ದಗಳಿಂದ ನಿಂದಿಸಿ ಲಾಠಿಯಿಂದ ಹೊಡೆಯಲು ಯತ್ನಿಸಿದ್ದಲ್ಲದೇ ಯೋಧನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments