Webdunia - Bharat's app for daily news and videos

Install App

ಯಡಿಯೂರಪ್ಪಗೆ ಬಿಗ್ ಟೆನ್ಶನ್ ತಂದ ಬೆಳಗಾವಿ ರಾಜಕೀಯ

Webdunia
ಬುಧವಾರ, 29 ಜನವರಿ 2020 (12:19 IST)
ಬೆಳಗಾವಿ ಜಿಲ್ಲೆಯ ರಾಜಕೀಯ ಗಲಾಟೆದಿಂದಲೇ ಲಾಭ ಪಡೆದು ಪರೋಕ್ಷವಾಗಿ ಆಡಳಿತಕ್ಕೆ ಬಂದಿರೋ ಸಿಎಂಗೆ ಇದೀಗ ಅದೇ ರಾಜಕೀಯ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.


ವಿಧಾನ ಪರಿಷತ್ ಚುನಾವಣೆ ಫೆಬ್ರವರಿಯಲ್ಲಿ ನಡೆಯಲಿದ್ದು ಡಿಸಿಎಂ ಹಾಗೂ ಸಚಿವ ಸ್ಥಾನ ಉಳಿಸಿಕೊಳ್ಳಬೇಕಾದರೆ ಲಕ್ಷ್ಮಣ ಸವದಿಗೆ ಎಂಎಲ್ ಸಿ ಆಗೋದು ಅನಿವಾರ್ಯ. ಹೀಗಾಗಿ ಸದ್ಯ ಡಿಸಿಎಂ ಆಗಿದ್ದರೂ ಸಚಿವ ಸ್ಥಾನ ಉಳಿಸಿಕೊಳ್ಳಬೇಕೆಂದರೆ ಎಂಎಲ್ ಸಿ ಟಿಕೆಟ್ ಕೊಡಿ ಅಂತ ಸಿಎಂ ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ತಂತ್ರ ಹೇರುತ್ತಿದ್ದಾರೆ ಅನ್ನೋ ಮಾತುಗಳು ಕೇಳಿಬರಲಾರಂಭಿಸಿವೆ.

ಇನ್ನು ಬೆಳಗಾವಿ ಜಿಲ್ಲೆಯವರೇ ಆಗಿರೋ ಉಮೇಶ್ ಕತ್ತಿ ಕೂಡ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಮಂತ್ರಿ ಸ್ಥಾನ ಈ ಬಾರಿ ಬೇಕೇ ಬೇಕು ಅಂತ ಸಿಎಂ ಮುಂದೆ ಪಟ್ಟು ಹಿಡಿದು ಕುಳಿತಿದ್ದಾರೆ.

ಹೀಗಾಗಿ ಬೆಳಗಾವಿ ಜಿಲ್ಲೆಯ ನಾಯಕರ ರಾಜಕೀಯ ದಾಳಗಳಿಗೆ ಸಿಎಂ ಅದ್ಯಾವ ರೀತಿ ಉತ್ತರ ನೀಡಿ ಸಮಾಧಾನ ಮಾಡಿ ಸಮಸ್ಯೆ ಪರಿಹರಿಸುತ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments