Webdunia - Bharat's app for daily news and videos

Install App

ಬೆಳಗಾವಿ: ಆಟವಾಡಲು ಹೋದ ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ದುರ್ಮರಣ

Sampriya
ಶನಿವಾರ, 3 ಮೇ 2025 (17:28 IST)
Photo Credit X
ಬೆಳಗಾವಿ: ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳಗಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ ಜಮೀನಿನಲ್ಲಿ ನಡೆದಿದೆ.

ಮೃತ ಮಕ್ಕಳನ್ನು ಪೃಥ್ವಿರಾಜ್‌ ಕರಬಾ(13), ಅಥರ್ವ ಸೌಂದಲಗ(15), ಸಮರ್ಥ ಗಡಕರಿ(13) ಎಂದು ಗುರುತಿಸಲಾಗಿದೆ. ‌

ರಜೆಯ ಹಿನ್ನೆಲೆ ಮಕ್ಕಳು ನೀರಿನಲ್ಲಿ ಆಟವಾಡಲು ಸೈಕಲ್ ಹಿಡಿದುಕೊಂಡು ಊರ ಹೊರಗಿನ ಕೃಷಿ ಹೊಂಡಕ್ಕೆ ಹೋಗಿದ್ದಾರೆ.

ಮೂವರು ಮಕ್ಕಳಿಗೆ ಈಜಲು ಬರುತ್ತಿರಲಿಲ್ಲ, ಆದರೂ ಕೂಡಾ ನೀರಿಗೆ ಇಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧ: ಯುದ್ಧಕ್ಕೆ ರೆಡಿಯಾದ ಸಚಿವ ಜಮೀರ್ ಅಹ್ಮದ್‌

Prajwal Revanna ಪ್ರಕರಣ: ತಾಯಿ ಭವಾನಿ ರೇವಣ್ಣಗೆ ಭಾರೀ ಮುಜುಗರ

India Pakistan: ಸಿಂಧೂ ನದಿಯಲ್ಲಿ ಏನೇ ನಿರ್ಮಾಣ ಮಾಡಿದರೂ ಭಾರತದ ಮೇಲೆ ದಾಳಿ ಮಾಡ್ತೇವೆ: ಪಾಕ್ ಸಚಿವ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ತಮ್ಮನೇ ಸೂತ್ರಧಾರಿ: ಇಬ್ಬರು ಹಿಂದೂಗಳನ್ನೂ ಬಳಸಿ ಹತ್ಯೆ

ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹಕ್ಕೆ ಹೊಸ ಮದ್ದು: ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ

ಮುಂದಿನ ಸುದ್ದಿ
Show comments