Select Your Language

Notifications

webdunia
webdunia
webdunia
Sunday, 13 April 2025
webdunia

ಬೆಳಗಾವಿ ಮಹಿಳೆ ಬೆತ್ತಲೆ ಕೇಸ್‌ ದಿಲ್ಲೀಲೂ ಪ್ರತಿಧ್ವನಿ

ಮಹಿಳೆ ಬೆತ್ತಲೆ
dehali , ಭಾನುವಾರ, 17 ಡಿಸೆಂಬರ್ 2023 (16:23 IST)
ಬೆಳಗಾವಿ ಜಿಲ್ಲೆಯ ದಲಿತ ಮಹಿಳೆಯ ಬೆತ್ತಲೆ ಮೆರವಣಿಗೆ ಹಾಗೂ ಥಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನ ಗಾಂಧಿ ಪ್ರತಿಮೆ ಮುಂಭಾಗ ಕರ್ನಾಟಕದ ಬಿಜೆಪಿ ಸಂಸದರು ಘಟನೆ ವಿರುದ್ಧ ಪ್ರತಿಭಟಿಸಿ, ಕಾನೂನು ಸುವ್ಯವಸ್ಥೆ ಕಾಪಾಡಲು ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಹಿಳಾ 5 ಸಂಸದರ ಸತ್ಯ ಶೋಧನಾ ಸಮಿತಿಯನ್ನ ರಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸತ್ತಲ್ಲಿ ಈವರೆಗೆ 40 ಬಾರಿ ಭದ್ರತಾ ಲೋಪ-ಅಮಿತ್‌ ಶಾ