ಕೋಳಿ ಎಸೆದು ಹರಕೆ ತೀರಿಸಿದ ಭಕ್ತರು

Webdunia
ಗುರುವಾರ, 9 ಆಗಸ್ಟ್ 2018 (19:41 IST)
ಹಲವು ಸಂಸ್ಕೃತಿಗಳ ಬೀಡಾಗಿರುವ ರಾಜ್ಯದಲ್ಲಿ ಒಂದೊಂದು ಕಡೆ ಬಗೆ ಬಗೆ ಹರಕೆಗಳನ್ನು ಭಕ್ತರು ತೀರಿಸುತ್ತಾರೆ. ಆದರೆ ಆ ಪ್ರದೇಶದಲ್ಲಿರುವ ದೇವಸ್ಥಾನದಲ್ಲಿ ಕೋಳಿ ಎಸೆದು ಭಕ್ತರು ತಮ್ಮ ಹರಕೆಗಳನ್ನು ತೀರಿಸಿದರು.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹೋಳಿಕಟ್ಟಾ ಹತ್ತಿರದ ಮರಗಮ್ಮ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಅಪಾರ ಭಕ್ತರುಉ ಗೊಂಬಿಗಳ ಮೇಲೆ ಕೋಳಿ ಎಸೆದು ಹರಕೆ ಸಲ್ಲಿಸಿದರು.

ರೋಗದಿಂದ ಮುಕ್ತಿ, ರೋಗಗಳು ಬರದಂತೆ ಹಾಗೂ ಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆಯಿಂದ ಭಕ್ತರು ಗೊಂಬಿಗಳ ಮೇಲೆ ಕೋಳಿಗಳನ್ನು ಎಸೆಯುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ. ಭಕ್ತರ ಆಕಾಂಕ್ಷೆ ಈಡೇರಿದಾಗ ಸ್ವಯಂ ಪ್ರೇರಿತವಾಗಿ ಕುಟುಂಬ ಸಹಿತ ಆಗಮಿಸಿ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಎಸೆದ ಕೋಳಿಗಳನ್ನು ಹಿಡಿಯಲು ತಾ ಮುಂದು, ನಾ ಮುಂದು ಎಂದು ಭಕ್ತರು ಸೇರುತ್ತಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments