ಮಗುವನ್ನು ರಕ್ಷಿಸಿದ ಗಂಟೆ ಹೂಗಳು..!

Webdunia
ಭಾನುವಾರ, 5 ಮಾರ್ಚ್ 2023 (16:07 IST)
ಉತ್ತರ ಪ್ರದೇಶ ರಾಜ್ಯದಲ್ಲಿ ಆಶ್ಚರ್ಯಕಾರಿ ಘಟನೆ ಬೆಳಕಿಗೆ ಬಂದಿದೆ. ಬಡುವಾನ್ ಜಿಲ್ಲೆಯಲ್ಲಿ 20 ಅಡಿ ಆಳದ ಬಾವಿಗೆ ಎಸೆಯಲ್ಪಟ್ಟ ನವಜಾತ ಶಿಶುವನ್ನು ರಕ್ಷಿಸಿದ ಬೆನ್ನಲ್ಲೇ, ಬರೇಲಿ ಜಿಲ್ಲೆಯ ಕಟೂವಾ ಗ್ರಾಮದ ಕೆರೆಯೊಂದಕ್ಕೆ ಎಸೆಯಲ್ಪಟ್ಟ ಎರಡು ದಿನಗಳ ಹೆಣ್ಣು ಮಗುವೊಂದು ಪವಾಡ ಸದೃಶ್ಯವಾಗಿ ಬದುಕಿ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಆಳವಾದ ನೀರಿನಲ್ಲಿ ಮಗುವಿನ ಕೊರಳು ಕಂಡುಬಂದ ತಕ್ಷಣ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೆರೆ ದಂಡೆಯಿಂದ ಹದಿನೈದು ಅಡಿ ಆಳದಲ್ಲಿ ಇದ್ದ ಮಗು ಎಸೆಯಲ್ಪಟ್ಟಾಗ, ಕೆರೆಯಲ್ಲಿದ್ದ ಗಂಟೆ ಹೂವುಗಳ ರಾಶಿ ಮಗುವನ್ನು ಮುಳುಗದಂತೆ ರಕ್ಷಿಸಿದೆ. ಮಗುವನ್ನು ಆ ಬಳಿಕ ಸುರಕ್ಷಿತವಾಗಿ ಹೊರಕ್ಕೆ ತರಲಾಯಿತು. ಪೊಲೀಸರು ತಕ್ಷಣ ಮಗುವನ್ನು ನವಾಬ್‌ಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ಗಳ ಬೇಡಿಕೆಗಳಿಗೆ ಜಗ್ಗಿದ ಕೇಂದ್ರ ಸರ್ಕಾರ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಹುಷಾರ್... ರಸ್ತೆಯಲ್ಲಿ ಬಿದ್ದ ಹಣ ಹೆಕ್ಕುವ ಮೊದಲು ಈ ವಿಡಿಯೋ ತಪ್ಪದೇ ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments