ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಚುನಾವಣೆಯಲ್ಲಿ ಸೋಲನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ರಾಜ್ಯದಲ್ಲಿ ಕಾಂಗ್ರಸ್ ಪಕ್ಷದ ಸರಕಾರ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಿದೆ ಎಂದರು.
ಮುಖಂಡರ ಶ್ರಮದಿಂದ ಉತ್ತಮ ಪೈಪೋಟಿ ನೀಡಿದ್ದೇವೆ. ಆದರೆ, ಕೊನೆಗೂ ಮತದಾರರ ತೀರ್ಮಾನವೇ ಅಂತಿಮವಾಗಿದ್ದರಿಂದ ಚುನಾವಣೆಯ ಸೋಲಿಸ ಹೊರೆಯನ್ನು ಹೊರುತ್ತೇವೆ ಎಂದು ತಿಳಿಸಿದ್ದಾರೆ.