Webdunia - Bharat's app for daily news and videos

Install App

ಉಪಚುನಾವಣೆ : ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಸೋಲಿಗೆ ನಾನೇ ಹೊಣೆ: ಶ್ರೀರಾಮುಲು

Webdunia
ಸೋಮವಾರ, 25 ಆಗಸ್ಟ್ 2014 (12:40 IST)
ಬಳ್ಳಾರಿ ಗ್ರಾಮಾಂತರ ವಿಧಾನಸಭೆ ಉಪಚುನಾವಣೆಯ ಬಿಜೆಪಿ  ಸೋಲಿನ ಹೊಣೆಯನ್ನು ನಾನೇ ಹೊರುವುದಾಗಿ ಸಂಸದ ಬಿಜೆಪಿ ಮುಖಂಡ ಶ್ರೀರಾಮುಲು ಹೇಳಿದ್ದಾರೆ.
 
ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಚುನಾವಣೆಯಲ್ಲಿ ಸೋಲನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ರಾಜ್ಯದಲ್ಲಿ ಕಾಂಗ್ರಸ್ ಪಕ್ಷದ ಸರಕಾರ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಿದೆ ಎಂದರು.
 
ಮುಖಂಡರ ಶ್ರಮದಿಂದ ಉತ್ತಮ ಪೈಪೋಟಿ ನೀಡಿದ್ದೇವೆ. ಆದರೆ, ಕೊನೆಗೂ ಮತದಾರರ ತೀರ್ಮಾನವೇ ಅಂತಿಮವಾಗಿದ್ದರಿಂದ ಚುನಾವಣೆಯ ಸೋಲಿಸ ಹೊರೆಯನ್ನು ಹೊರುತ್ತೇವೆ ಎಂದು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments