Webdunia - Bharat's app for daily news and videos

Install App

ಬಳ್ಳಾರಿ ಗಣಿಧಣಿಗಳ ಜನ್ಮಜಾಲಾಡಿದ ಕಾಂಗ್ರೆಸ್ ನಾಯಕಿ

Webdunia
ಮಂಗಳವಾರ, 14 ಜನವರಿ 2020 (18:00 IST)
ಕಾಂಗ್ರೆಸ್ ನಾಯಕಿಯೊಬ್ಬರು ಬಳ್ಳಾರಿ ಗಣಿಧಣಿಗಳ ಜನ್ಮಜಾಲಾಡಿದ್ದಾರೆ.


ಬಹಿರಂಗವಾಗಿಯೇ ಸವಾಲ್ ಹಾಕಿರೋ ಕೈ ನಾಯಕಿ, ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಬಾಯಿಗೆ ಬಂದಂಗೆ ಬೈದು, ಉಗಿದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕವಿತಾ ರೆಡ್ಡಿ ಅವರೇ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕೆಂಡಕಾರಿದ್ದಾರೆ.

ಶಾಸಕ ಸೋಮಶೇಖರ ರೆಡ್ಡಿ ಅಯೋಗ್ಯ, ಧಮ್ ಇದ್ರೆ ಆನ್ ಲೈನ್ ಗೆ ಬಂದು ವಂದೇ ಮಾತರಂ ನಾಲ್ಕು ಸಾಲು ಹೇಳಲಿ ಅಂತ ಸವಾಲ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments