Webdunia - Bharat's app for daily news and videos

Install App

ಬಳ್ಳಾರಿ ಗಲಭೆ ವಿಚಾರ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Sampriya
ಶುಕ್ರವಾರ, 2 ಜನವರಿ 2026 (18:17 IST)
Photo Credit X
ಬಳ್ಳಾರಿ: ಇಲ್ಲಿನ ಅವ್ವಂಬಾವಿಯಲ್ಲಿರುವ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ನಡೆದ ಘರ್ಷಣೆ ಹಾಗೂ ಕೈ ಕಾರ್ಯಕರ್ತನ ಸಾವಿನ ಸಂಬಂಧ ಈಗಾಗಲೇ ಒಟ್ಟು ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ  ಪೊಲೀಸ್ ಮಹಾನಿರ್ದೇಶಕರು ಹಿತೇಂದ್ರ ಆರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಸಂಬಂಧ ಪ್ರತ್ಯೇಕ ದೂರು ಆಧರಿಸಿ ಮೂರು ಪ್ರಕರಣ, ಒಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಯುವಕನ ಸಾವು, ಮಹರ್ಷಿ ವಾಲ್ಮೀಕಿಗೆ ಅಪಮಾನ, ಹಲ್ಲೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಕರಣದಡಿಯಲ್ಲಿ ಬಳ್ಳಾರಿಯ ರಾಜಕೀಯ ಮುಖಂಡರ ಖಾಸಗಿ ಅಂಗರಕ್ಷಕರ ಐದು  ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ಅವರ ಆಪ್ತರ ಬಂದೂಕುಗಳನ್ನೂ ಪತ್ತೆ ಮಾಡಲಾಗುತ್ತಿದೆ. ಸದ್ಯ ಸಿಕ್ಕಿರುವ ಬಂದೂಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ರವಾನಿಸಲಾಗಿದೆ. ಜನಾರ್ದನ ರೆಡ್ಡಿ ಅವರ ಬಳಿ ಬಂದೂಕು ಇಲ್ಲ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments