Select Your Language

Notifications

webdunia
webdunia
webdunia
webdunia

ಬೆಳ್ಳುಬ್ಬಿ ಮತ್ತೆ ಶಾಸಕರಾಗಲೆಂದು ಹರಕೆ

ಬೆಳ್ಳುಬ್ಬಿ ಮತ್ತೆ ಶಾಸಕರಾಗಲೆಂದು ಹರಕೆ
ವಿಜಯಪುರ , ಗುರುವಾರ, 23 ಮಾರ್ಚ್ 2023 (18:49 IST)
ವಿಜಯಪುರದಲ್ಲಿ ಮಾಜಿ ಸಚಿವ S.K. ಬೆಳ್ಳುಬ್ಬಿ ಮತ್ತೆ ಶಾಸಕರಾಗಲೆಂದು ಅಭಿಮಾನಿಗಳು ಕೆಂಡ ಹಾಯ್ದಿದ್ದಾರೆ.ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಚೋಟೇಶ್ವರ ಮತ್ತು ಗರಸಂಗಿ ವೀರಭದ್ರೇಶ್ವರ ಜಾತ್ರೋತ್ಸವಗಳಲ್ಲಿ ಅಭಿಮಾನಿಗಳು ಕೆಂಡ ಹಾಯ್ದಿದ್ದಾರೆ. ಮಾಜಿ ಸಚಿವ S.K. ಬೆಳ್ಳುಬ್ಬಿ ಭಾವಚಿತ್ರ ಹೊತ್ತು ಅಭಿಮಾನಿಗಳು ಅಗ್ನಿಪ್ರವೇಶ ಮಾಡಿದ್ದಾರೆ.ಅಭಿಮಾನಿಗಳಾದ ಸುಭಾಶ್ ಭಜಂತ್ರಿ, ಅಕ್ಷಯ್ ಬಿಜ್ಜರಗಿ, ಪ್ರವೀಣ ಬೀಳಗಿ ಮತ್ತು ಮಹೇಶ ಅವರಿಂದ ಕೆಂಡಹಾಯಲಾಗಿದೆ. ಬೆಳ್ಳುಬ್ಬಿ ಮತ್ತೆ ಚುನಾಯಿತರಾಗಿ ಸಚಿವರಾಗಲೆಂದು ಸಂಕಲ್ಪಿಸಿ ಅಭಿಮಾನಿಗಳು ಬೆಂಕಿ ಹಾಯ್ದಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕೋಳಿಗಳ ಹಂಚಿಕೆ