Webdunia - Bharat's app for daily news and videos

Install App

ಬೆಳ್ಳುಬ್ಬಿ ಮತ್ತೆ ಶಾಸಕರಾಗಲೆಂದು ಹರಕೆ

Webdunia
ಗುರುವಾರ, 23 ಮಾರ್ಚ್ 2023 (18:49 IST)
ವಿಜಯಪುರದಲ್ಲಿ ಮಾಜಿ ಸಚಿವ S.K. ಬೆಳ್ಳುಬ್ಬಿ ಮತ್ತೆ ಶಾಸಕರಾಗಲೆಂದು ಅಭಿಮಾನಿಗಳು ಕೆಂಡ ಹಾಯ್ದಿದ್ದಾರೆ.ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಚೋಟೇಶ್ವರ ಮತ್ತು ಗರಸಂಗಿ ವೀರಭದ್ರೇಶ್ವರ ಜಾತ್ರೋತ್ಸವಗಳಲ್ಲಿ ಅಭಿಮಾನಿಗಳು ಕೆಂಡ ಹಾಯ್ದಿದ್ದಾರೆ. ಮಾಜಿ ಸಚಿವ S.K. ಬೆಳ್ಳುಬ್ಬಿ ಭಾವಚಿತ್ರ ಹೊತ್ತು ಅಭಿಮಾನಿಗಳು ಅಗ್ನಿಪ್ರವೇಶ ಮಾಡಿದ್ದಾರೆ.ಅಭಿಮಾನಿಗಳಾದ ಸುಭಾಶ್ ಭಜಂತ್ರಿ, ಅಕ್ಷಯ್ ಬಿಜ್ಜರಗಿ, ಪ್ರವೀಣ ಬೀಳಗಿ ಮತ್ತು ಮಹೇಶ ಅವರಿಂದ ಕೆಂಡಹಾಯಲಾಗಿದೆ. ಬೆಳ್ಳುಬ್ಬಿ ಮತ್ತೆ ಚುನಾಯಿತರಾಗಿ ಸಚಿವರಾಗಲೆಂದು ಸಂಕಲ್ಪಿಸಿ ಅಭಿಮಾನಿಗಳು ಬೆಂಕಿ ಹಾಯ್ದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments