Webdunia - Bharat's app for daily news and videos

Install App

ಬೆಳ್ಳುಬ್ಬಿ ಮತ್ತೆ ಶಾಸಕರಾಗಲೆಂದು ಹರಕೆ

Webdunia
ಗುರುವಾರ, 23 ಮಾರ್ಚ್ 2023 (18:49 IST)
ವಿಜಯಪುರದಲ್ಲಿ ಮಾಜಿ ಸಚಿವ S.K. ಬೆಳ್ಳುಬ್ಬಿ ಮತ್ತೆ ಶಾಸಕರಾಗಲೆಂದು ಅಭಿಮಾನಿಗಳು ಕೆಂಡ ಹಾಯ್ದಿದ್ದಾರೆ.ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಚೋಟೇಶ್ವರ ಮತ್ತು ಗರಸಂಗಿ ವೀರಭದ್ರೇಶ್ವರ ಜಾತ್ರೋತ್ಸವಗಳಲ್ಲಿ ಅಭಿಮಾನಿಗಳು ಕೆಂಡ ಹಾಯ್ದಿದ್ದಾರೆ. ಮಾಜಿ ಸಚಿವ S.K. ಬೆಳ್ಳುಬ್ಬಿ ಭಾವಚಿತ್ರ ಹೊತ್ತು ಅಭಿಮಾನಿಗಳು ಅಗ್ನಿಪ್ರವೇಶ ಮಾಡಿದ್ದಾರೆ.ಅಭಿಮಾನಿಗಳಾದ ಸುಭಾಶ್ ಭಜಂತ್ರಿ, ಅಕ್ಷಯ್ ಬಿಜ್ಜರಗಿ, ಪ್ರವೀಣ ಬೀಳಗಿ ಮತ್ತು ಮಹೇಶ ಅವರಿಂದ ಕೆಂಡಹಾಯಲಾಗಿದೆ. ಬೆಳ್ಳುಬ್ಬಿ ಮತ್ತೆ ಚುನಾಯಿತರಾಗಿ ಸಚಿವರಾಗಲೆಂದು ಸಂಕಲ್ಪಿಸಿ ಅಭಿಮಾನಿಗಳು ಬೆಂಕಿ ಹಾಯ್ದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments