Webdunia - Bharat's app for daily news and videos

Install App

ಬಿಜೆಪಿ ಪಕ್ಷಕ್ಕೆ ಸೇರಿರುವುದೇ ನನಗೆ ಸ್ಥಾನಮಾನ: ಚಲುವರಾಯಸ್ವಾಮಿ ಹೇಳಿಕೆಗೆ ಸುಮಲತಾ ಅಂಬರೀಶ್‌ ಕೌಂಟರ್‌

Sampriya
ಶುಕ್ರವಾರ, 22 ನವೆಂಬರ್ 2024 (19:17 IST)
ಮಂಡ್ಯ:  ʻಸ್ಥಾನಮಾನಕ್ಕಾಗಿ ಸುಮಲತಾ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆʼ ಎಂಬ ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ  ಮಾಜಿ ಸಂಸದ ಸುಮಲತಾ ಅವರು ವಕ್ಫ್‌ ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ತಿರುಗೇಟು ನೀಡಿದ್ದಾರೆ.

ಕ್ಷೇತ್ರ ಬಿಟ್ಟುಕೊಟ್ಟು ಬಿಜೆಪಿ ಸೇರಿದವಳು ನಾನು. ನಾವು ಯಾವುದಕ್ಕೂ ಆಸೆ ಮಾಡುವ ಕುಟುಂಬವಲ್ಲ. ನಮ್ಮದು ತ್ಯಾಗ ಮಾಡಿರುವ ಕುಟುಂಬ ಎಂದು ಕೌಂಟರ್ ನೀಡಿದರು.

ಚಲುವರಾಯಸ್ವಾಮಿ ಅವರು ಏನು ಬೇಕಾದ್ರೂ ಹೇಳಿಕೊಳ್ಳಲಿ, ಬಿಜೆಪಿ ಪಕ್ಷಕ್ಕೆ ಸೇರಿರುವುದೇ ನನಗೆ  ಸ್ಥಾನಮಾನ. ಮೋದಿ ಹಿಂದೆ ನಾವಿದ್ದೇವೆ. ಅವರ ಕೆಳಗೆ ಕೆಲಸ ಮಾಡುತ್ತಿರುವುದೇ ನಮಗೆ ಗೌರವ. ಮೋದಿ ಸರ್ಕಾರದ ಯೋಜನೆಯನ್ನ ಜನರಿಗೆ ತಲುಪಿಸುವ ಆಸೆ ಇದೆ. ಯಾವುದೇ ವೈಯಕ್ತಿಕ ಆಸೆ ನಮಗಿಲ್ಲ. ವೈಯಕ್ತಿಕ ಆಸೆಗಾಗಿ ರಾಜಕಾರಣ ಮಾಡುವವರ ಲೀಸ್ಟ್ ನಮ್ಮ ಮುಂದೆ ಇದೆ ಎಂದು ಕುಟುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments