ಪ್ರೀತಿಸಿದ ವಿವಾಹಿತೆ; ನೇಣು ಬಿಗಿದುಕೊಂಡು ಆತ್ಮಹತ್ಯೆ..?

Webdunia
ಸೋಮವಾರ, 23 ಜನವರಿ 2023 (12:05 IST)
ಮಂಗಳೂರು: ನೇಣು ಬಿಗಿದುಕೊಂಡು ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಸುರತ್ಕಲ್ ನ ಬಾಳ ಗ್ರಾಮದಲ್ಲಿ ನಡೆದಿದೆ.
 
ಬಾಳ ನಿವಾಸಿ ದಿವ್ಯಾ (26) ಮೃತ ಮಹಿಳೆ. ದಿವ್ಯಾ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂದು ತಿಳಿದುಬಂದಿಲ್ಲ.
ಖeಟಚಿಣeಜ
ಏನಿದು ಪ್ರಕರಣ..?: ದಿವ್ಯಾ ತನ್ನ ಪತಿ ಜೊತೆ ನೆರೆ ಮನೆಯ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆದರೆ ಕಾರ್ಯಕ್ರಮ ಮುಗಿಸಿ ದಿವ್ಯಾ ಒಬ್ಬರೇ ಮನೆಗೆ ವಾಪಸ್ಸಾಗಿದ್ದರು.

ಪತಿ ಸ್ವಲ್ಪ ತಡವಾಗಿ ಕಾರ್ಯಕ್ರಮದಿಂದ ಹೊರಟು ಬಂದರು. ಮನೆಗೆ ಬಂದಾಗಿ ದಿವ್ಯಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇರೆ ಯಾರೇ ಏನೇ ಮಾತನಾಡಿದರೂ ಕಿಮ್ಮತ್ತಿಲ್ಲ: ಸಿಎಂ ಸಿದ್ದರಾಮಯ್ಯ ಗರಂ

ಜೀವ ಉಳಿಸಿದ, ಸಂತೋಷ ಕಿತ್ತುಕೊಂಡ: ಅಹಮದಾಬಾದ್ ವಿಮಾನ ದುರಂತದ ಲಕ್ಕಿ ಮ್ಯಾನ್‌ನ ನೋವಿನ ಮಾತು

ಆರೈಕೆಗೆಂದು ಕೆಲಸಕ್ಕಿಟ್ಟವಳಿಂದಲೇ ನಾಯಿ ಫಿನೀಶ್‌, ಭೀಕರ ದೃಶ್ಯ ಸೆರೆ

ಸುಳೇಗಾಳಿ ಗ್ರಾಮದಲ್ಲಿ ಎರಡು ಆನೆ ಸಾವು, ಸಚಿವ ಈಶ್ವರ್ ಖಂಡ್ರೆ ಕೊಟ್ರು ಖಡಕ್ ವಾರ್ನಿಂಗ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments