Webdunia - Bharat's app for daily news and videos

Install App

ಪ್ರೀತಿಸಿದ ವಿವಾಹಿತೆ; ನೇಣು ಬಿಗಿದುಕೊಂಡು ಆತ್ಮಹತ್ಯೆ..?

Webdunia
ಸೋಮವಾರ, 23 ಜನವರಿ 2023 (12:05 IST)
ಮಂಗಳೂರು: ನೇಣು ಬಿಗಿದುಕೊಂಡು ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಸುರತ್ಕಲ್ ನ ಬಾಳ ಗ್ರಾಮದಲ್ಲಿ ನಡೆದಿದೆ.
 
ಬಾಳ ನಿವಾಸಿ ದಿವ್ಯಾ (26) ಮೃತ ಮಹಿಳೆ. ದಿವ್ಯಾ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂದು ತಿಳಿದುಬಂದಿಲ್ಲ.
ಖeಟಚಿಣeಜ
ಏನಿದು ಪ್ರಕರಣ..?: ದಿವ್ಯಾ ತನ್ನ ಪತಿ ಜೊತೆ ನೆರೆ ಮನೆಯ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆದರೆ ಕಾರ್ಯಕ್ರಮ ಮುಗಿಸಿ ದಿವ್ಯಾ ಒಬ್ಬರೇ ಮನೆಗೆ ವಾಪಸ್ಸಾಗಿದ್ದರು.

ಪತಿ ಸ್ವಲ್ಪ ತಡವಾಗಿ ಕಾರ್ಯಕ್ರಮದಿಂದ ಹೊರಟು ಬಂದರು. ಮನೆಗೆ ಬಂದಾಗಿ ದಿವ್ಯಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments