Webdunia - Bharat's app for daily news and videos

Install App

ಪ್ರಿಯತಮೆಯ ಮದುವೆ ಕಲ್ಯಾಣಮಂಟಪಕ್ಕೆ ನುಗ್ಗಿ ಪ್ರಿಯಕರನ ರಂಪಾಟ ?

Webdunia
ಭಾನುವಾರ, 19 ಮಾರ್ಚ್ 2023 (10:47 IST)
ಚಿಕ್ಕಬಳ್ಳಾಪುರ : ತನ್ನ ಪ್ರಿಯತಮೆ ಬೇರೊಬ್ಬನೊಂದಿಗೆ ಮದುವೆಯಾಗುತ್ತಿದ್ದಾಳೆಂದು ಕಲ್ಯಾಣ ಮಂಟಪಕ್ಕೆ ನುಗ್ಗಿ ಪಾಗಲ್ ಪ್ರೇಮಿಯೊಬ್ಬ ರಂಪಾಟ ಮಾಡಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಮುಂದಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
 
ನಿತೀಶ್ ಎಂಬಾತ ಮದುವೆ ಮಂಟಪದಲ್ಲಿ ಗಲಾಟೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದಾತ. ಈತ ಮೂಲತಃ ಬೆಂಗಳೂರಿನ ಗೋರಿಪಾಳ್ಯದವನು. ಬುಧವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಬಂದಿದ್ದಾನೆ.

ಜತೆಗೆ ಕ್ಷೇತ್ರಕ್ಕೆ ಬಂದವನೆ ಸೀದಾ ದೇವಸ್ಥಾನದ ಪಕ್ಕದಲಿರುವ ಖಾಸಗಿ ಕಲ್ಯಾಣ ಮಂಟಪಕ್ಕೆ ತೆರಳಿದ್ದು ಎಲ್ಲರೂ ಮದುವೆಗೆ ಬಂದವನು ಅಂತಲೆ ಅಂದುಕೊಂಡಿದ್ದಾರೆ. ಆದ್ರೆ ಅಷ್ಟರಲ್ಲೇ ನೋಡ ನೋಡ್ತಿದ್ದಂತೆ ಯುವತಿಯ ವಿರುದ್ದ ಕೂಗಾಡಿದ ಪಾಗಲ್ ಪ್ರೇಮಿ ತನನ್ನ ಪ್ರೀತಿಸಿ ಬೇರೊಬ್ಬನನ್ನ ಮದುವೆಯಾಗ್ತಿದ್ದಿಯಾ ಅಂತ ಗಲಾಟೆ ಮಾಡಿದ್ದಾನೆ. 

ಈ ವೇಳೆ ಕಲ್ಯಾಣ ಮಂಟಪದಲ್ಲಿದ್ದ ಯುವತಿಯ ಸಂಬಂಧಿಕರು ಯುವಕನನ್ನ ಥಳಿಸಿದ್ದು, ನಂತರ ಕಲ್ಯಾಣ ಮಂಟಪದಿಂದ ಹೊರಗೆ ಹಾಕಿದ್ದಾರೆ. ಈ ವೇಳೆ ಮತ್ತದೇ ವಿಚಾರಕ್ಕೆ ಯುವಕ ಮತ್ತು ಯುವತಿಯ ಕುಟುಂಬಸ್ಥರ ನಡುವೆ ಗಲಾಟೆ ನಡೆದಿದ್ದು, ಯುವತಿಗಾಗಿ ಯುವಕನೇ ಬ್ಲೇಡ್ನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾನೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments