Webdunia - Bharat's app for daily news and videos

Install App

ಶೀಲ ಶಂಕಿಸಿದ್ದಕ್ಕೆ ಪ್ರಿಯತಮನ ಎದೆಗೆ ಚಾಕು ಇರಿದ ಪ್ರಿಯತಮೆ

Webdunia
ಗುರುವಾರ, 7 ಸೆಪ್ಟಂಬರ್ 2023 (17:40 IST)
ತನ್ನ ಶೀಲ ಶಂಕಿಸಿ ಗಲಾಟೆ ಮಾಡುತ್ತಿದ್ದ ಎನ್ನುವ ಕಾರಣಕ್ಕೆ ಕೋಪಗೊಂಡು ಮಹಿಳೆಯೋರ್ವಳು ಪ್ರಿಯಕರನ ಎದೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾಳೆ. ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯ್‌ ನಗರದ ಸರ್ವೀಸ್‌ ಅಪಾರ್ಟ್‌ಮೆಂಟ್ನಲ್ಲಿ ನಡೆದಿದೆ.ಇನ್ನು ಜಾವೇದ್‌  ಕೊಲೆಯಾದ ಯುವಕ. ಕೇರಳದ ಕಣ್ಣೂರು ಮೂಲದ ಜಾವೇದ್‌ ಎನ್ನುವ ಯುವಕ ಹಾಗೂ ಬೆಳಗಾವಿ ಮೂಲದ ರೇಣುಕಾ ಕಳೆದ ಮೂರ್ನಾಲ್ಕು ವರ್ಷಗಳಿಂದ ಲಿವಿಂಗ್ ಟುಗೆದರ್ನಲ್ಲಿದ್ದರು. ಆದ್ರೆ, ಇತ್ತೀಚೆಗೆ ಜಾವೇದ್‌, ರೇಣುಕಾ ಶೀಲದ ಮೇಲೆ ಅನುಮಾನಪಟ್ಟು ಪದೇ ಪದೇ ಗಲಾಟೆ ಮಾಡುತ್ತಿದ್ದ. ಇದೇ ವಿಚಾರವಾಗಿ ಸೆಪ್ಟೆಂಬರ್ 5 ರಂದು ಇಬ್ಬರ ನಡುವೆ ಜಗಳವಾಗಿದ್ದು, ಆ ವೇಳೆ ರೇಣುಕಾ, ಜಾವೇದ್ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments