ಪಕ್ಷದ ಮಾನ ಹರಾಜು ಹಾಕಿದವರಿಗೆ ಟಿಕೆಟ್ ಕೊಟ್ಟಿದ್ದೀರಾ? ಬೇಳೂರು ಗೋಪಾಲಕೃಷ್ಣ ಆಕ್ರೋಶ

Webdunia
ಮಂಗಳವಾರ, 17 ಏಪ್ರಿಲ್ 2018 (07:40 IST)
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಟಿಕೆಟ್ ವಿಚಾರದಲ್ಲಿ ಕೊಂಚ ಅಸಮಾಧಾನದ ಅಲೆ ಎದ್ದಿದೆ.

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬದಲಿಗೆ ಹರತಾಳು ಹಾಲಪ್ಪ ಅವರಿಗೆ ಸಾಗರ ಟಿಕೆಟ್ ನೀಡಲಾಗಿದೆ. ಇದರಿಂದ ಬೇಳೂರು ರಾಜ್ಯಾಧ್ಯಕ್ಷ ವಿರುದ್ಧವೇ ಹರಿ ಹಾಯ್ದಿದ್ದಾರೆ ಎನ್ನಲಾಗಿದೆ.

ಮೊದಲಿಗೆ ತನಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿಲ್ಲ ಎಂದಿದ್ದ ಬೇಳೂರು ನಂತರ ನನ್ನ ಬದಲು ಬೇರೆ ಕ್ಷೇತ್ರದಿಂದ ವಲಸೆ ಬಂದವರಿಗೆ ಟಿಕೆಟ್ ಕೊಡಲಾಗಿದೆ. ಅದರಲ್ಲೂ ಪಕ್ಷದ ಮಾನ (ಹಾಲಪ್ಪ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು) ಹರಾಜು ಹಾಕಿದವರಿಗೆ ಟಿಕೆಟ್ ಕೊಟ್ಟಿದ್ದೇಕೆ? ಎಂದು ಕಿಡಿ ಕಾರಿದ್ದಾರೆ.

ಹಾಗಿದ್ದರೂ ಪಕ್ಷದ ವಿರುದ್ಧ ಹೋಗಲ್ಲ. ನನ್ನ ನಾಯಕರು ಕೆಎಸ್ ಈಶ್ವರಪ್ಪ ಮತ್ತು ಅನಂತ ಕುಮಾರ್ ಎಂದು ಬಿಎಸ್ ವೈ ಹೆಸರು ಹೇಳದೇ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments