Webdunia - Bharat's app for daily news and videos

Install App

ಗೃಹ ಜ್ಯೋತಿ ಯೋಜನೆ ಪಡೆದುಕೊಳ್ಳಲು ಫಲಾನುಭವಿಗಳು ಪರದಾಟ

Webdunia
ಭಾನುವಾರ, 18 ಜೂನ್ 2023 (19:00 IST)
ಏಕಕಾಲದಲ್ಲಿ ಹಲವು ಕಡೆ ಅರ್ಜಿ ಸಲ್ಲಿಸಲು ಮುಂದಾದ ಕಾರಣಕ್ಕೋ ಏನೋ ಸೇವಾ ಸಿಂಧು ಪೋರ್ಟಲ್‌ ನಲ್ಲಿ ಗೃಹ ಜ್ಯೋತಿ ಯೋಜನೆ ಪಡೆಯಲು ಫಲಾನುಭವಿಗಳು ಪೋರ್ಟಲ್‌ ನಲ್ಲಿ ಓಪನ್ ಆಗದೆ ಪರದಾಡುವ ಸ್ಥಿತಿ ಉಂಟಾಗಿತ್ತು. ಮಲ್ಲೇಶ್ವರಂ ಬೆಂಗಳೂರು ಒನ್ ಕಚೇರಿಯಲ್ಲಿ ಸೇವಾ ಸಿಂಧು ಪೋರ್ಟಲ್ ಓಪನ್‌ ಆಗದೆ ಜನರು ತೊಂದರೆ ಅನುಭವಿಸಿ, ಸರ್ಕಾರದ ವಿರುದ್ದ ಕಿಡಿಕಾಡಿದ್ದಾರೆ.ಇಂದಿನಿಂದ ಶುರುವಾಗಿರೊ ಈ  ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ, ಆಗಿದ್ರೂ ಕೂಡಾ ಜನರು ಕ್ಯೂ ನಿಂತು ಅರ್ಜಿ ಸಲ್ಲಿಸೋಕೆ ಮುಗಿಬಿಳುತ್ತಿರುವಂತದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್,ವಿದ್ಯುತ್​ ಕಚೇರಿಗಳಲ್ಲಿ,ವಿದ್ಯುತ್ ಬಿಲ್ ಜೊತೆ ಆಧಾರ್ ಕಾರ್ಡ್,ಹಿಡಿದು ಅರ್ಜಿ ಸಲ್ಲಿಸಿ ಇದರ ಫಲ ಪಡೆದು ಕೊಳ್ಳಲು ಜನರು ತುದಿಗಾಲ್ಲಿದ್ದಾರೆ 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ನಾವು ಅಪಾಯದಲ್ಲಿಲ್ಲ, ನಾವೇ ಅಪಾಯಕಾರಿಗಳು: ಟ್ರೆಂಡ್ ಆಗ್ತಿದೆ ಸ್ಲೋಗನ್

Operation Sindoor: ಇಡೀ ದೇಶ ಹೆಮ್ಮೆಪಡುವಾಗ ರಾಹುಲ್ ಗಾಂಧಿ, ಖರ್ಗೆ ಭಾರತೀಯ ಸೇನೆ ಬಗ್ಗೆ ಹೇಳಿದ್ದೇನು

Operation Sindoor: ಭಾರತ ದುಃಖಿಸುವಂತೆ ಮಾಡುತ್ತೇವೆ, ಶತ್ರುಗಳನ್ನು ಸದೆಬಡಿಯುವುದು ನಮಗೆ ಗೊತ್ತು: ಪಾಕಿಸ್ತಾನ ಪ್ರಧಾನಿ

Mock Drill: ಮಾಕ್ ಡ್ರಿಲ್ ಸೈರನ್ ಬರುತ್ತಿದ್ದಂತೇ ಏನು ಮಾಡಬೇಕು, ಏನೆಲ್ಲಾ ಚಟುವಟಿಕೆ ಮಾಡಲಾಗುತ್ತದೆ ಇಲ್ಲಿದೆ ವಿವರ

Karnataka Weather: ಸತತ ಸೆಖೆ, ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments