Webdunia - Bharat's app for daily news and videos

Install App

ಗೃಹ ಜ್ಯೋತಿ ಯೋಜನೆ ಪಡೆದುಕೊಳ್ಳಲು ಫಲಾನುಭವಿಗಳು ಪರದಾಟ

Webdunia
ಭಾನುವಾರ, 18 ಜೂನ್ 2023 (19:00 IST)
ಏಕಕಾಲದಲ್ಲಿ ಹಲವು ಕಡೆ ಅರ್ಜಿ ಸಲ್ಲಿಸಲು ಮುಂದಾದ ಕಾರಣಕ್ಕೋ ಏನೋ ಸೇವಾ ಸಿಂಧು ಪೋರ್ಟಲ್‌ ನಲ್ಲಿ ಗೃಹ ಜ್ಯೋತಿ ಯೋಜನೆ ಪಡೆಯಲು ಫಲಾನುಭವಿಗಳು ಪೋರ್ಟಲ್‌ ನಲ್ಲಿ ಓಪನ್ ಆಗದೆ ಪರದಾಡುವ ಸ್ಥಿತಿ ಉಂಟಾಗಿತ್ತು. ಮಲ್ಲೇಶ್ವರಂ ಬೆಂಗಳೂರು ಒನ್ ಕಚೇರಿಯಲ್ಲಿ ಸೇವಾ ಸಿಂಧು ಪೋರ್ಟಲ್ ಓಪನ್‌ ಆಗದೆ ಜನರು ತೊಂದರೆ ಅನುಭವಿಸಿ, ಸರ್ಕಾರದ ವಿರುದ್ದ ಕಿಡಿಕಾಡಿದ್ದಾರೆ.ಇಂದಿನಿಂದ ಶುರುವಾಗಿರೊ ಈ  ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ, ಆಗಿದ್ರೂ ಕೂಡಾ ಜನರು ಕ್ಯೂ ನಿಂತು ಅರ್ಜಿ ಸಲ್ಲಿಸೋಕೆ ಮುಗಿಬಿಳುತ್ತಿರುವಂತದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್,ವಿದ್ಯುತ್​ ಕಚೇರಿಗಳಲ್ಲಿ,ವಿದ್ಯುತ್ ಬಿಲ್ ಜೊತೆ ಆಧಾರ್ ಕಾರ್ಡ್,ಹಿಡಿದು ಅರ್ಜಿ ಸಲ್ಲಿಸಿ ಇದರ ಫಲ ಪಡೆದು ಕೊಳ್ಳಲು ಜನರು ತುದಿಗಾಲ್ಲಿದ್ದಾರೆ 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments