Webdunia - Bharat's app for daily news and videos

Install App

ಬೆಂಗಳೂರಲ್ಲಿ ಬಾಂಗ್ಲಾದವರ ವೇಶ್ಯಾವಾಟಿಕೆ

Webdunia
ಶನಿವಾರ, 17 ಡಿಸೆಂಬರ್ 2022 (15:18 IST)
ಬಾಂಗ್ಲಾದಿಂದ ಬಂದು ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದವರ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ಎರಡು ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ಧಾರೆ. ಕೆಂಗೇರಿ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಬಾಂಗ್ಲಾದಿಂದ ಅತಿಕ್ರಮವಾಗಿ ಬಂದು ಆರೋಪಿಗಳು ನೆಲೆಸಿದ್ದರು. ತನ್ವೀರ್ ಮಂಡಲ್, ಅಖ್ತರ್ ಮಂಡಲ್, ಇಲಾಹಿ, ಬಿಸ್ತ್ವಿ ಸೇರಿದಂತೆ ಎಂಟು ಪಿಂಪ್​ಗಳನ್ನು ಪೊಲೀಸರು ಬಂಧಿಸಿದ್ಧಾರೆ. ಕೆಂಗೇರಿಯ ವಿನಾಯಕ ನಗರ ಹಾಗೂ ಬ್ಯಾಡರಹಳ್ಳಿ ಭಾಗದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಕೇವಲ ಕೆಲಸ ಅಂತ ಬಂದ ಬಾಂಗ್ಲಾ ದೇಶಿಗಳು ಬೆಂಗಳೂರಿಗೇ ಗುನ್ನ ಇಡ್ತಿದ್ದರು. ಬಾಂಗ್ಲಾ ದೇಶದಿಂದಲೇ ಯುವತಿಯರನ್ನ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಸದ್ಯ ಕೆಂಗೇರಿ ಹಾಗೂ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಟು ಆರೋಪಿಗಳ ಪೂರ್ವಾಪರವನ್ನು ಪೊಲೀಸರು‌  ಕಲೆಹಾಕುತ್ತಿದ್ಧಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments