Webdunia - Bharat's app for daily news and videos

Install App

ಬೆಂಗಳೂರಿಗರು ಹಾಗೂ ಕಲಾವಿದರು ಕಾವೇರಿ ಹೋರಾಟಕ್ಕೆ ಇಳಿಯಲೇಬೇಕು- ಮು. ಚಂದ್ರು ಕರೆ

Webdunia
ಬುಧವಾರ, 13 ಸೆಪ್ಟಂಬರ್ 2023 (18:00 IST)
ಕಾಂಗ್ರೆಸ್ಸಿಗರು ಕೇವಲ ತಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮೇಕೆದಾಟು ಯೋಜನೆಯನ್ನು ಬಳಸಿಕೊಂಡರೆ ಹೊರತು  ಸರ್ಕಾರ ಬಂದ ಬಳಿಕ  ಈ ಯೋಜನೆಯ ಬಗ್ಗೆ ಕೇಂದ್ರ ಸರ್ಕಾರದ ಬಳಿ ರಚನಾತ್ಮಕವಾದಂತ ಹೋರಾಟವನ್ನು ನಡೆಸುತ್ತಿಲ್ಲ.
 
ಈಗಿನ ಸಂದರ್ಭದಲ್ಲಿ ತಮಿಳುನಾಡಿಗೆ ನೀರನ್ನು ಬಿಟ್ಟರೆ ಬೆಂಗಳೂರಿನ  ಒಂದು ಕೋಟಿ 35 ಲಕ್ಷ ನಾಗರಿಕರಿಗೆ ಕುಡಿಯುವ ನೀರಿನ ಬವಣೆ ಖಂಡಿತ ತಪ್ಪಿದ್ದಲ್ಲ. ಸರ್ಕಾರಗಳು ಯಾವ್ಯಾವ ಕಾರಣಕ್ಕೂ ಸುಗ್ರೀವಾಜ್ಞೆಯನ್ನು  ಹೊರಡಿಸುತ್ತಾರೆ.  ಆದರೆ ಕನ್ನಡಿಗರ ಜ್ವಲಂತ ಕುಡಿಯುವ ನೀರಿನ ಸಮಸ್ಯೆ ಇರುವ ಈ ಸಂದರ್ಭದಲ್ಲಿ ಧೈರ್ಯವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಬೇಕೆಂದು ಮುಖ್ಯಮಂತ್ರಿ ಚಂದ್ರು ಆಗ್ರಪಡಿಸಿದರು.
 
ಈ ಹೋರಾಟ ಕೇವಲ ಮಂಡ್ಯ ಭಾಗದ ರೈತರ ಹೋರಾಟ ಎಂಬುದನ್ನು ಮರೆತು ಇದು ಸಮಸ್ತ ಕನ್ನಡಿಗರ ಅದರಲ್ಲೂ ಬೆಂಗಳೂರಿಗರ ಹೋರಾಟ ಎಂದು  ಮನ ಗಂಡು ಬೆಂಗಳೂರಿಗರೆಲ್ಲರೂ  ಹಾಗೂ  ಎಲ್ಲ ಕಲಾವಿದರು ಒಂದಾಗಿ ಈ ಹೋರಾಟದಲ್ಲಿ ಭಾಗಿಯಾಗಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು  ರಾಮನಗರದಲ್ಲಿ  ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments