Webdunia - Bharat's app for daily news and videos

Install App

ತಾಂಜೇನಿಯಾ ಮಹಿಳೆ ಮೇಲೆ ಹಲ್ಲೆ: ಎಸಿಪಿ ಎ.ಎನ್.ಪಿಸೆ ಅಮಾನತ್ತು

Webdunia
ಭಾನುವಾರ, 7 ಫೆಬ್ರವರಿ 2016 (13:39 IST)
ತಾಂಜೇನಿಯಾ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ ಅಧಿಕಾರಿಯನ್ನು ಅಮಾನತ್ತುಗೊಳಿಸಿ ಸರಕಾರ ಆದೇಶ ಹೊರಡಿಸಿದೆ. 
 
ಸಹಾಯ ಪೊಲೀಸ್ ಆಯಕ್ತ ಎ.ಎನ್.ಪಿಸೆಯವರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ತಿಳಿಸಿದ್ದಾರೆ. 
 
ಇದರಿಂದಾಗಿ ಘಟನೆಗೆ ಸಂಬಂಧಿಸಿದಂತೆ ಎಸಿಪಿ, ಪೊಲೀಸ್ ಇನ್ಸೆಪೆಕ್ಟರ್ ಮತ್ತು ನಾಲ್ಕು ಪೇದೆಗಳನ್ನು ಅಮಾನತ್ತುಗೊಳಿಸಿದಂತಾಗಿದೆ.
 
ನಗರದಲ್ಲಿ ಆಫ್ರಿಕಾ ದೇಶದ ಸುಮಾರು 10 ಸಾವಿರ ವಿದ್ಯಾರ್ಥಿಗಳು ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎನ್ನಲಾಗಿದೆ.
 
ಕರ್ನಾಟಕ ಸರಕಾರ ಆರೋಪಿಗಳ ವಿರುದ್ಧ ಕ್ರಮಕೈಗೊಂಡು ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದ್ದರಿಂದ ಪ್ರಭಾವಿತರಾಗಿದ್ದೇವೆ. ಜನಾಂಗೀಯ ಘಟನೆಯನ್ನು ಆಫ್ರಿಕಾದ ರಾಯಭಾರಿ ಜಾನ್ ಕಿಜಾಜಿ ತಳ್ಳಿಹಾಕಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments