ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಪ್ರಶಸ್ತಿಯ ಗರಿ

Webdunia
ಸೋಮವಾರ, 23 ಆಗಸ್ಟ್ 2021 (20:52 IST)
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಪ್ರಶಸ್ತಿ ಗರಿ ಲಭಿಸಿದೆ. ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ ಕೊಡಮಾಡುವ "ಬೆಸ್ಟ್ ಏರ್‌ಪೋರ್ಟ್ ಸ್ಟಾಫ್ ಇನ್ ಇಂಡಿಯಾ ಆ್ಯಂಡ್ ಸೆಂಟ್ರಲ್ ಏಷ್ಯಾ" (ಭಾರತ ಮತ್ತು ಮಧ್ಯ ಏಷ್ಯಾದಲಿಯ್ಲೇ ಅತ್ಯುತ್ತಮ ವಿಮಾನ ನಿಲ್ದಾಣ ಸಿಬ್ಬಂದಿ) ಪ್ರಶಸ್ತಿಗೆ ಭಾಜನವಾಗಿದೆ.
ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್‌ ವತಿಯಿಂದ ನಡೆಸಲಾದ ಸಮೀಕ್ಷೆಯಲ್ಲಿ ಗ್ರಾಹಕರು ಇತರೆ ವಿಮಾನ‌ ನಿಲ್ದಾಣಗಳಲ್ಲಿ‌ನ ಸಿಬ್ಬಂದಿ ನೀಡುವ ಸೇವೆಗಿಂತ ಕೆಐಎ ವಿಮಾನ ನಿಲ್ದಾಣದ ಸೇವೆಗೆ ಅತ್ಯತ್ತಮವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ಸಿಇಓ ಹರಿ ಮರಾರ್ ಮಾತನಾಡಿ, ಈ ಪ್ರಶಸ್ತಿ ಲಭಿಸಿದ್ದು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುವ ನಮ್ಮೆಲ್ಲರಿಗೂ ಸಂತಸ ತಂದಿದೆ. ಇಲ್ಲಿನ ಸಿಬ್ಬಂದಿಯ ಕಾರ್ಯಕ್ಷಮೆಯಿಂದ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಗೆ ಮತಹಾಕಿದ ಎ
ಲ್ಲಾ ಪ್ರಯಾಣಿಕರಿಗೂ ಅಭಿನಂದನೆ ತಿಳಿಸಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಒಂದೇ ವರ್ಷದಲ್ಲಿ ಮೂರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಷನಲ್ (ಎಸಿಐ)ನಿಂದ ವಿಶ್ವದ “ವಾಯ್ಸ್ ಆಫ್ ದಿ ಕಸ್ಟಮರ್” ಮಾನ್ಯತೆ ಮತ್ತು ಎಸಿಐ ಏರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಅವಾರ್ಡ್ ಲಭಿಸಿತ್ತು. ಅಲ್ಲದೆ, ರೋಲ್ ಆಫ್ ಎಕ್ಸಲೆನ್ಸ್ ಫಾರ್ ದಿ ಇಯರ್ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾಯಿತು ಪ್ರಕರಣ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿವಾಸಕ್ಕೆ ಮತ್ತೇ ಭದ್ರತೆ ನೀಡಲು ಛಲವಾದಿ ನಾರಾಯಣಸ್ವಾಮಿ ಕೊಟ್ಟ ಕಾರಣಗಳು ಹೀಗಿದೆ

ಆರ್ ಎಸ್ಎಸ್ ನವರು ನಮ್ ಹುಡುಗರಿಗೆ ಧರ್ಮದ ಬಗ್ಗೆ, ದೇಶದ ಬಗ್ಗೆ ಏನೇನೋ ಹೇಳ್ತಿದ್ರು: ಪ್ರಿಯಾಂಕ್ ಖರ್ಗೆ

ರಾಸಲೀಲೆ ಆರೋಪಕ್ಕೊಳಗಾಗಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಕತೆ ಈಗ ಏನಾಗಿದೆ ನೋಡಿ

ಮುಂದಿನ ಸುದ್ದಿ
Show comments