Webdunia - Bharat's app for daily news and videos

Install App

ಬೆಂಗಳೂರು: ಮೆಟ್ರೋ ಟ್ರ್ಯಾಕ್‌ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನ

Sampriya
ಮಂಗಳವಾರ, 17 ಸೆಪ್ಟಂಬರ್ 2024 (16:26 IST)
Photo Courtesy X
ಬೆಂಗಳೂರು: ಜ್ಞಾನ ಭಾರತಿ ಮೆಟ್ರೋ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ 2.20 ರ ಸುಮಾರಿಗೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವೈಟ್ ಫೀಲ್ಡ್ ಕಡೆಯಿಂದ  ಕೆಂಗೇರಿ ಕಡೆಗೆ ಹೊರಟಿದ್ದ ಮೆಟ್ರೋ ರೈಲು ಜ್ಞಾನಭಾರತಿ ನಿಲ್ದಾಣಕ್ಕೆ ಬರುತ್ತಿದ್ದಂತ್ತೆ ವ್ಯಕ್ತಿಯೊಬ್ಬ ಏಕಾಏಕಿ ಟ್ರ್ಯಾಕ್ ಗೆ ಧುಮುಕಿದ್ದಾನೆ.

ರೈಲು ಹತ್ತು ಮೀಟರ್ ದೂರ ಕ್ರಮಿಸಿತಾದರೂ ಆ ವ್ಯಕ್ತಿ ರೈಲ್ವೆ ಟ್ರ್ಯಾಕ್ ನಡುವೆ ಸಿಲುಕಿದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ರೈಲ್ವೆ ಚಾಲಕರು ವೇಗವನ್ನು ಗಣನೀಯವಾಗಿ ತಗ್ಗಿಸಿದರು.

ತಕ್ಷಣವೇ ರೈಲು ಸಂಚಾರ ಬಂದ್ ಮಾಡಿ ಈ ವ್ಯಕ್ತಿಯನ್ನು ರಕ್ಷಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments