Webdunia - Bharat's app for daily news and videos

Install App

ಸೆ.11ರಂದು ಬೆಂಗಳೂರು ಬಂದ್‌ ಖಾಸಗಿ ಬಸ್‌, ಆಟೋ, ಟ್ಯಾಕ್ಸಿಗಳ ಸೇವೆ ಸ್ಥಗಿತ

Webdunia
ಭಾನುವಾರ, 3 ಸೆಪ್ಟಂಬರ್ 2023 (15:37 IST)
ಶಕ್ತಿ ಯೋಜನೆ ಜಾರಿ ಬಳಿಕ ಆಟೋ ಟ್ಯಾಕ್ಸಿ, ಖಾಸಗಿ ಬಸ್ ಮಾಲೀಕರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ ಹಾಕಿದ್ದರೂ ಸರ್ಕಾರ ಸ್ಪಂದನೆ ನೀಡಲಿಲ್ಲ. ಆದ್ದರಿಂದ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯದ 32 ಸಂಘಟನೆಗಳು ಒಳಗೊಂಡಂತೆ ಸೆ.11ರಂದು ಮುಷ್ಕರವನ್ನು ಹಮ್ಮಿಕೊಳ್ಳಲಾಗಿದ್ದು, ಇಡೀ ಬೆಂಗಳೂರು ಬಂದ್‌ ಮಾಡಲಾಗುತ್ತದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್‌ ಶರ್ಮ ಹೇಳಿದ್ದಾರೆ.ಒಟ್ಟಾರೆ, ಬೆಂಗಳೂರಿನಲ್ಲಿ 10 ರಿಂದ 12 ಲಕ್ಷ ವಾಹನಗಳ ಸಂಚಾರ ಸ್ತಬ್ಧವಾಗಲಿದೆ. ಇದರಿಂದ ಸಾರ್ವಜನಿಕ ಸೇವೆಯಲ್ಲು ಉಂಟಾಗುವ ನಷ್ಟವನ್ನು ಸರ್ಕಾರವೇ ಭರಿಸಬೇಕಾಗುತ್ತದೆ. ಜೊತೆಗೆ, ಸಮಸ್ಯೆಯಾದಲ್ಲಿ ಸರ್ಕಾರವೇ ಹೊಣೆಯಾಗಲಿದೆ ಎಂದು ಒಕ್ಕೂಟದ ಸದಸ್ಯರು ಎಚ್ಚರಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments