Webdunia - Bharat's app for daily news and videos

Install App

ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ: ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 27 ಜೂನ್ 2024 (14:04 IST)
ಬೆಂಗಳೂರು:  ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. 
 
 ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ  515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
 
ನಾಡಪ್ರಭು ಕೆಂಪೇಗೌಡರ515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ  ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. ವೃತ್ತಿಯಾಧಾ ರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ , ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ಪ್ರಯತ್ನಪಟ್ಟ ರು ಎಂದರು.
 
 
ಕೆಂಪೇಗೌಡರ ಆಡಳಿತ ನಮಗೆ ಪ್ರೇರಣೆ
ಮೊದಲಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸ್ಮರಿಸಿದರು.  ಕೆಂಪೇಗೌಡರ    ಅವರ ಆಡಳಿತ ನಮಗೆಲ್ಲಾ ಪ್ರೇರಣೆಯಾಗಿದೆ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನಿಖೆ ಮುನ್ನಾ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರಬಾರದು: ಸ್ಪೀಕರ್ ಯುಟಿ ಖಾದರ್‌

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಮುಂದಿನ ಸುದ್ದಿ
Show comments