Webdunia - Bharat's app for daily news and videos

Install App

Bengaluru DRDO officer: ಡಿಆರ್ ಡಿಒ ಆಫೀಸರ್ ನ ಅರೆಸ್ಟ್ ಮಾಡಿ ಎಂದ ಕನ್ನಡಿಗರು

Krishnaveni K
ಮಂಗಳವಾರ, 22 ಏಪ್ರಿಲ್ 2025 (10:57 IST)
ಬೆಂಗಳೂರು: ನಿನ್ನೆ ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ನಡೆದ ರಸ್ತೆ ಜಗಳಕ್ಕೆ ಸಂಬಂಧಿಸಿದಂತೆ ಡಿಆರ್ ಡಿಒ ಆಫೀಸರ್ ನ ಅರೆಸ್ಟ್ ಮಾಡಿ ಎಂದು ಕನ್ನಡಿಗರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.

ಡಿಆರ್ ಡಿಒ ಆಫೀಸರ್ ಶೀತಲಾದಿತ್ಯ ಬೋಸ್ ಮೊದಲು ಕನ್ನಡ ಮಾತನಾಡಿಲ್ಲ ಎಂದು ತನ್ನ ಮೇಲೆ ಬೈಕ್ ಸವಾರ ಹಲ್ಲೆ ಮಾಡಿದ್ದ ಎಂದು ಆರೋಪಿಸಿದ್ದರು. ಈ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದರು. ಸ್ಥಳೀಯರೂ ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ದೂರಿನಲ್ಲಿ ಹೇಳಲಾಗಿತ್ತು.

ಆದರೆ ಬಳಿಕ ಘಟನೆಯ ಸಿಸಿಟಿವಿ ದೃಶ್ಯ ಹೊರಬರುತ್ತಿದ್ದಂತೇ ಸತ್ಯ ಬಯಲಿಗೆ ಬಂದಿತ್ತು. ಡಿಆರ್ ಡಿಒ ಆಫೀಸರ್ ತಾನೇ ಹಲ್ಲೆ ಮಾಡಿ ಬೈಕ್ ಸವಾರನ ಮೇಲೆ ಆರೋಪಿಸಿದ್ದಾರೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಪೊಲೀಸರು ಆಫೀಸರ್ ಮೇಲೆ ದೂರು ದಾಖಲಿಸಿಕೊಂಡಿದ್ದರು.

ಆದರೆ ಈಗ ಕನ್ನಡಿಗರು ಸೋಷಿಯಲ್ ಮೀಡಿಯಾದಲ್ಲಿ ಈತನ ವಿರುದ್ಧ ಪ್ರಕರಣ ದಾಖಲಿಸಿದರೆ ಸಾಲದು, ಬೆಂಗಳೂರು ಮತ್ತು ಕನ್ನಡಿಗರ ವಿರುದ್ಧ ಸುಳ್ಳು ಆರೋಪ ಮಾಡಿರುವ ಈತನನ್ನು ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಭಾರತೀಯ ಸೇನೆಯವರು ಎಂದರೆ ನಮಗೆ ವಿಶೇಷ ಗೌರವವಿದೆ. ಆದರೆ ಈ ವ್ಯಕ್ತಿ ಸುಳ್ಳು ಹೇಳಿ ಸೇನೆಗೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments