Webdunia - Bharat's app for daily news and videos

Install App

ಇಂದು ಐತಿಹಾಸಿಕ ಬೆಂಗಳೂರು ಕರಗ

Webdunia
ಮಂಗಳವಾರ, 11 ಏಪ್ರಿಲ್ 2017 (19:25 IST)
ಬೆಂಗಳೂರು ನಗರದ ಜನ ಕಾತರದಿಂದ ಕಾಯುತ್ತಿರುವ ಕರಗ ಮಹೋತ್ಸವಕ್ಕೆ ಮಧ್ಯರಾತ್ರಿ 12 ಗಂಟೆಗೆ ಚಾಲನೆ ಸಿಗಲಿದೆ. ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇಗುಲದಲ್ಲಿ ಧಾರ್ಮಿಕ ಕೈಂಕರ್ಯಗಳು ಮುಗಿದ ಬಳಿಕ ಹೂವಿನ ಕರಗ ಆರಂಭವಾಗಲಿದೆ.
 

 ಕೆ.ಆರ್. ಮಾರುಕಟ್ಟೆಯ ಸುತ್ತ ಕರಗ ಸಾಗುವ ನಗರ್ತ ಪೇಟೆ, ಅರಳೆ ಪೇಟೆ, ಕಬ್ಬನ್ ಪೇಟೆ, ಚಿಕ್ಕಪೇಟೆ ಸೇರಿದಂತೆ ಕರಗ ಸಾಗುವ ಪ್ರದೇಶಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಕರಗ ಮಹೋತ್ಸವದ ಹಿನ್ನೆಲೆಯಲ್ಲಿ ರಾತ್ರಿ 11ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೆ ಮಾರ್ಕೆಟ್`ನಿಂದ ಮೈಸೂರು ಬ್ಯಾಂಕ್ ಸರ್ಕಲ್`ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು ಕರಗ ಕೇವಲ ಬೆಂಗಳೂರಿಗರಿಗಷ್ಟೇ ಅಲ್ಲ. ಸುತ್ತಮುತ್ತಲಿನ ಪ್ರದೇಶಗಳ ಜನರು ಆಗಮಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ, ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ ದೇವನಹಳ್ಳಿಯಿಂದಲೂ ಜನ ಾಗಮಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments