Webdunia - Bharat's app for daily news and videos

Install App

ಸ್ಥಗಿತವಾಗಿದ್ದ ಬೆಂಗಳೂರು- ಮಂಗಳೂರು ರೈಲು ಮತ್ತೇ ಪುನರಾರಂಭ, ಇಲ್ಲಿದೆ ಡೀಟೆಲ್ಸ್

Sampriya
ಬುಧವಾರ, 14 ಆಗಸ್ಟ್ 2024 (20:18 IST)
ಹಾಸನ: ಭೂಕುಸಿತದಿಂದ ಸ್ಥಗಿತವಾಗಿದ್ದ ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣಿಕ ರೈಲುಗಳ ಮತ್ತೇ ಪುನರಾರಂಭವಾಗಿದ್ದು, ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಸಿಕ್ಕಿದೆ.

ಭಾರೀ ಮಳೆಗೆ ಜಿಲ್ಲೆಯ ಸಕಲೇಶಪುರ- ಬಾಳ್ಳುಪೇಟೆ ಮಧ್ಯೆ ಆಚಂಗಿ ಬಳಿ ಆಗಸ್ಟ್‌ 9ರಂದು ಮಧ್ಯರಾತ್ರಿ ಹಳಿಗಳ ಮೇಲೆ ಮಣ್ಣು ಬಿದ್ದು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರು ಪರದಾಡಿದ್ದರು. ಇಂದಿನಿಂದ ಮಧ್ಯಾಹ್ನದ ಯಶವಂತಪುರ- ಕಾರವಾರ ರೈಲು ಈ ಮಾರ್ಗದಲ್ಲಿ ಪುನರಾರಂಭವಾಯಿತು. ಇನ್ನು ಉಳಿದ ರೈಲುಗಳು ಕೂಡಾ ವೇಳಾಪಟ್ಟಿಯ ಹಾಗೇ ಸಂಚರಿಸಲಿದೆ. ಸದ್ಯಕ್ಕೆ ಪ್ರಯಾಣಿಕ ರೈಲುಗಳಿಗೆ ಮಾತ್ರ ಅವಕಾಶ ನೀಡಿದ್ದು, 10 ಕಿ.ಮೀ. ವೇಗದಲ್ಲಿ ಸಂಚರಿಸಲು ಸೂಚಿಸಲಾಗಿದೆ.

ಈ ಬಗ್ಗೆ ನೈರುತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ತಿಳಿಸಿ, ಸ್ಥಳದಲ್ಲಿ ಇನ್ನಷ್ಟು ಕಾಮಗಾರಿ ಆಗಬೇಕಿದ್ದು, ಪೂರ್ಣಗೊಂಡ ನಂತರ ಗೂಡ್ಸ್‌ ರೈಲುಗಳ ಸಂಚಾರ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments