Webdunia - Bharat's app for daily news and videos

Install App

ಬೆಂಗಳೂರಿಗರೇ ಗಮನಿಸಿ, ಯಾವೆಲ್ಲ ಏರಿಯಾಗಳಲ್ಲಿ ವಿದ್ಯುತ್ ಕಟ್!

Webdunia
ಬುಧವಾರ, 8 ಡಿಸೆಂಬರ್ 2021 (10:28 IST)
ರಾಜ್ಯದ ರಾಜಧಾನಿ, ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ.
ಈ ಸಮಸ್ಯೆ ಡಿಸೆಂಬರ್ 13ರವರೆಗೆ ಇರಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಬೆಸ್ಕಾಂ ಹೇಳಿದೆ. ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ವಿದ್ಯುತ್ ಕಡಿತ ಉಂಟಾಗುತ್ತದೆ.
 ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ನಡುವೆ ವಿದ್ಯುತ್ ಸ್ಥಗಿತಗೊಳ್ಳಲಿದೆ. ಈ ರೀತಿ ವಿದ್ಯುತ್ ಕಡಿತ ಸಾರ್ವಜನಿಕರು ಅಸಮಧಾನ ಹೊರ ಹಾಕಿದ್ದಾರೆ.  ಡಿಸೆಂಬರ್ 13ರವರೆಗೆ  ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಬೆಂಗಳೂರಿನ 4 ವಲಯಗಳಲ್ಲಿ ಯಾವ ಯಾವ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ  ವಿದ್ಯುತ್ ಸರಬರಾಜು ಇರುವುದಿಲ್ಲ ಎಂಬ ಮಾಹಿತಿ ಇಲ್ಲಿದೆ.
ಇಂದು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ವಿಟ್ಲ ನಗರ, ಸಿದ್ದಾಪುರ, ಸೋಮೇಶ್ವರನಗರ, ಆರ್ಬಿಐ ಲೇಔಟ್, ಜೆಪಿ ನಗರ, ಅಯೋದ್ಯನಗರ, ವಿನಾಯಕ ನಗರ, ಕಾವೇರಿ ನಗರ, ವಿವೇಕಾನಂದ ನಗರ, ಕತ್ರಿಗುಪ್ಪೆ ಮುಖ್ಯರಸ್ತೆ, ಕತ್ರಿಗುಪ್ಪೆ ಪೂರ್ವ,
ಬನಶಂಕರಿ 3ನೇ ಹಂತ, ಹೊಸಕೇರಹಳ್ಳಿ, ಹೊಸಕೆರೆಹಳ್ಳಿ, ಸಿದ್ದಾಪುರ, ಮಡಿವಾಳ, ಬಿಟಿಎಂ, ಮಾರತಳ್ಳಿ, ಸಂಜಯ ನಗರ, ಮಂಜುನಾಥ ನಗರ, ಐಟಿಪಿಎಲ್ ಮುಖ್ಯರಸ್ತೆ, ಎಇಸಿಎಸ್ ಲೇಔಟ್, ಸಿಕೆ ನಗರ, ನಾರಾಯಣ ನಗರ, ದೊಡ್ಡಕಲಸಂದ್ರ, ಗೊಟ್ಟಿಗೆರೆ, ಐಡಿಬಿಐ ಲೇಔಟ್, , ಪವಮಾನ ನಗರ, ಬಿಡಿಎ ಲೇಔಟ್, ನವೋದಯ ನಗರ, ಕೆಸಿಎ ಲೇಔಟ್, ಎಚ್ಆರ್ಆರ್. ಮತ್ತು ಬಿಳೇಕಹಳ್ಳಿ.
ಗುಡ್ಡದಹಳ್ಳಿ, ಬಸವಣ್ಣ ದೇವಸ್ಥಾನ, ಹೆಗಡೆ ನಗರ, ಅಮೃತಹಳ್ಳಿ, ಜಕ್ಕೂರು, ವಿನಾಯಕ ಲೇಔಟ್, ಕೆಎಚ್ಬಿಯ ಕ್ವಾರ್ಟರ್ಸ್, ಕೆಎಚ್ಬಿ ಕ್ವಾರ್ಟರ್ಸ್, ಉ. ಗಾರ್ಡನ್, ಸಿದ್ಧಾರ್ಥ ನಗರ ಮತ್ತು ಸುತ್ತಮುತ್ತಲಿನ ಪ್ರದೇಶ, ಹೆಸರಘಟ್ಟ ಮುಖ್ಯರಸ್ತೆ, ಬಾಗಲಗುಂಟೆ, ಭುವನೇಶ್ವರಿ ನಗರ, ಕಲ್ಯಾಣ ನಗರ, ರವೀಂದ್ರ ನಗರ ಮತ್ತು ಸಂತೋಷ ನಗರ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಸಿಎಂ ಸಿದ್ದರಾಮಯ್ಯ ಅಂದು ಕಾಮನ್‌ಸೆನ್ಸ್‌ ಯೂಸ್ ಮಾಡ್ತಿದ್ರೆ, ಈ ಪರಿಸ್ಥಿತಿಯಲ್ಲ: ಆರ್‌ ಅಶೋಕ್‌

ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

ಮುಂದಿನ ಸುದ್ದಿ
Show comments