Webdunia - Bharat's app for daily news and videos

Install App

ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯನ್ನ ಹೆಡೆಮುರಿಕಟ್ಟಿದ ಬೆಂಗಳೂರು ಪೊಲೀಸರು..!

Webdunia
ಸೋಮವಾರ, 10 ಜುಲೈ 2023 (20:33 IST)
ಮಸೀದಿ ಸಿಬ್ಬಂದಿಗಳ ಮೇಲಿನ ಕೋಪಕ್ಕೆ ಈ ಕುಚೇಷ್ಟೇ ಮಾಡಿದ್ದಾನೆ. ಈತನ ಕೃತ್ಯದಿಂದ ರಾತ್ರಿಯಲ್ಲಾ ತಡಕಾಡಿ ಪೊಲೀಸರು ಸುಸ್ತಾಗಿದ್ದಾರೆ. ಶಿವಾಜಿನಗರಕ್ಕೆ ಬಂದು ರಸೆಲ್ ಮಾರ್ಕೆಟ್ ಹಿಂದಿರುವ ಆಜಾಂ ಮಸೀದಿಗೆ ಬಂದಿದ್ದ, ಚಂದ ಕೇಳಿ ರಾತ್ರಿ ಉಳಿದು ಕೊಳ್ಳಲು ಮುಂದಾಗಿದ್ದ , ಆಗ ಯಾರಿಗೂ ಇಲ್ಲಿ ಉಳಿದು ಕೊಳ್ಳುವ ಅವಕಾಶ ಕೊಡುವ ಪದ್ಧತಿ ಇಲ್ಲ ಎಂದಿದ್ದ ಸಿಬ್ಬಂದಿ ಹೇಳಿದ್ರು.. ಬಳಿಕ ಮಸೀದಿಯಿಂದ ಆತನ ಕಳುಹಿಸಿದ್ದರು. ಇದೇ ಬೇಸರದಲ್ಲಿ ಮಸೀದಿ ಬಳಿಯಿಂದ ರಾತ್ರಿ 9.30ಕ್ಕೆ ಮೆಜೆಸ್ಟಿಕ್ ಬಂದಿದ್ದ, ಮೆಜೆಸ್ಟಿಕ್ ನಿಂದ ಕರ್ನೂಲ್ ಬಸ್ ಹತ್ತಿದ್ದ. ಬಳಿಕ ದೇವನಹಳ್ಳಿ ದಾಟುತಿದ್ದಂತೆ ಕಟ್ರೋಲ್ ನಂಬರ್ 100ಕ್ಕೆ ಕರೆ ಮಾಡಿದ್ದ. ಆಟೋ ಫಾರ್ವರ್ಡ್ ಮುಖಾಂತರ 112ಗೆ ಕನೆಕ್ಟ್ ಆಗಿತ್ತು ಕರೆ ಮಾಡಿ ಫೋನ್ ಸ್ಪಿಚ್ಡ್ ಆಫ್ ಮಾಡಿ ಆರಾಮಾಗಿ ಮಲಗಿಕೊಂಡಿದ್ದ.ಇದೀಗ‌ ಶಿವಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಕರೆ‌ ತಂದಿದ್ದಾರೆ. ಒಟ್ಟಿನಲ್ಲಿ ಸಿನಿಮಾಗಳಲ್ಲಿ ಮಾತ್ರ ಈ ರೀತಿಯಾಗಿ ನೋಡ್ತಾಯಿದ್ವಿ. ಆದ್ರೆ ಇದೀಗ ಬೆಂಗಳೂರಿ ನಲ್ಲಿಯು ಅದು ಒಂದು ರೀತಿಯಾಗಿ ಟ್ರೆಂಡ್ ಆಗಿದೆ. ನನಾಯ್ತು ನನ್ನ ಪಾಡಾಯ್ತು ಅಂತ ಬಂದು ಹೋಗಿದ್ರೆ ಈತನಿಗೆ ಇವತ್ತು ಜೈಲಿನಲ್ಲಿ ಮುದ್ದೆ ಮುರಿಯುವ ಕೆಲಸ ತಪ್ತಾಯಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಮುಂದಿನ ಸುದ್ದಿ
Show comments