Webdunia - Bharat's app for daily news and videos

Install App

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

Krishnaveni K
ಸೋಮವಾರ, 19 ಮೇ 2025 (14:34 IST)
Photo Credit: X
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿ ರಸ್ತೆ, ಮನೆಗಳು ಜಲಾವೃತವಾಗಿದ್ದು, ವಿಪಕ್ಷಗಳು ಇದು ಗ್ರೇಟರ್ ಬೆಂಗಳೂರು ಅಲ್ಲ, ವಾಟರ್ ಬೆಂಗಳೂರು ಎಂದು ಲೇವಡಿ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ಬೆಂಗಳೂರಿನ ಬಹುತೇಕ ರಸ್ತೆಗಳು ಜಲಾವೃತವಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ಒಂದೆಡೆ ಸರ್ಕಾರ ಗ್ರೇಟರ್ ಬೆಂಗಳೂರು ಮಾಡಲು ಹೊರಟಿದೆ. ಬೆಂಗಳೂರನ್ನು ಒಡೆದು ಅಭಿವೃದ್ಧಿ ಮಾಡುತ್ತೇವೆ ಎಂದು ಹೊರಟಿದೆ. ಸಾವಿರಾರು ಕೋಟಿ ಮೀಸಲಿಡುತ್ತಿದ್ದೇವೆ ಎನ್ನುತ್ತಿದೆ. ಆದರೆ ಬೆಂಗಳೂರಿನಲ್ಲಿ ಮಳೆಗಾಲದ ಸಮಸ್ಯೆ ಮಾತ್ರ ಪರಿಹಾರವಾಗುತ್ತಿಲ್ಲ ಎಂದು ಜನ ಹಿಡಿಶಾಪ ಹಾಕುತ್ತಿದ್ದಾರೆ.

ವಿಪಕ್ಷ  ಬಿಜೆಪಿ ಇದೇ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದೆ. ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಮಾಡುತ್ತೀನಿ ಎಂದು ಹೊರಟಿದ್ದಾರೆ. ಆದರೆ ಇಲ್ಲಿ ನೋಡಿದರೆ ಇದು ವಾಟರ್ ಬೆಂಗಳೂರು ಆಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಆರ್ ಅಶೋಕ್, ಸಂಸದ ಪಿಸಿ ಮೋಹನ್ ಸೇರಿದಂತೆ ಹಲವರು ಸರ್ಕಾರದ  ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಕೆಎನ್ ರಾಜಣ್ಣ ತಲೆದಂಡಕ್ಕೆ ರಿಯಲ್ ಕಾರಣ ಇಲ್ಲಿದೆ: ಇವರಿಂದಲೇ ಎಲ್ಲಾ ಆಗಿದ್ದು

ಕೆಎನ್ ರಾಜಣ್ಣ ಕಿತ್ತು ಹಾಕಿದ್ದು ಇದೇ ಕಾರಣಕ್ಕೆ ಅಂತಿದ್ದಾರೆ ಬಿಜೆಪಿ ನಾಯಕರು

Karnataka Rains: ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮುಂದಿನ ಸುದ್ದಿ
Show comments