Benaluru Rains: ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದು ಮೂವರ ಸಾವು, ಇನ್ನಷ್ಟು ಜನ ಸಿಲುಕಿರುವ ಶಂಕೆ (video)

Krishnaveni K
ಮಂಗಳವಾರ, 22 ಅಕ್ಟೋಬರ್ 2024 (21:03 IST)
Photo Credit: X
ಬೆಂಗಳೂರು: ಭಾರೀ ಮಳೆಯಿಂದಾಗಿ ಬೆಂಗಳೂರು ಉತ್ತರ ಭಾಗದ ಬಾಬುಸಾಬ್ ಪಾಳ್ಯದ ಸಮೀಪ ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ವರದಿಯಾಗಿದೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

ಇಂದು ಅಪರಾಹ್ನದ ಬಳಿಕ ಭಾರೀ ಮಳೆಯಾಗಿತ್ತು. ಪರಿಣಾಮ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು ಹಲವರು ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆಯಿದೆ. ಈ ಪೈಕಿ ಮೂವರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಸುಮಾರು 16 ಕಾರ್ಮಿಕರು ಸಿಲುಕಿರುವ ಶಂಕೆಯಿದೆ.

ಕಟ್ಟಡ ಕುಸಿದ ಸುದ್ದಿ ತಿಳಿದ ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕರೆ ಮಾಡಿದ್ದಾರೆ. ಶಾಸಕ ಭೈರತಿ ಸುರೇಶ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಹು ಅಂತಸ್ತಿನ ಕಟ್ಟಡ ಸಂಪೂರ್ಣವಾಗಿ ಕುಸಿದು ಬೀಳುತ್ತಿರುವ ದೃಶ್ಯ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments