Webdunia - Bharat's app for daily news and videos

Install App

ಕಾದ ಹೆಂಚಿನಂತಾಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ: ಇಲ್ಲಿದೆ ಫೋಟೋಸ್

Krishnaveni K
ಶುಕ್ರವಾರ, 3 ಮೇ 2024 (15:43 IST)
ಬೆಂಗಳೂರು: ಸತತ ಬಿಸಿಲು, ತಾಪಮಾನದಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಒಮ್ಮೆ ಮಳೆಯಾದರೆ ಸಾಕು ಎಂದು ಪ್ರಾರ್ಥನೆ ಮಾಡುತ್ತಿದ್ದರು. ಅವರ ಪ್ರಾರ್ಥನೆಗೆ ಕೊನೆಗೂ ಫಲ ಸಿಕ್ಕಿದೆ. ನಿನ್ನೆಯಿಂದ ರಾಜ್ಯ ರಾಜಧಾನಿಗೆ ಮಳೆಯ ಸಿಂಚನವಾಗಿದೆ. ನಿನ್ನೆ ಕೆಲ ಹೊತ್ತು ಸುರಿದಿದ್ದ ವರುಣರಾಯ ಇಂದು ಮಧ್ಯಾಹ್ನವೇ ಬಂದಿಳಿದಿದ್ದಾನೆ.

ಎಷ್ಟೋ ದಿನಗಳ ನಂತರ ಮಳೆ ನೋಡಿ ಬೆಂಗಳೂರಿಗರ ಮೊಗದಲ್ಲೂ ಸಂತೋಷದ ಚಿಲುಮೆ ಮೂಡಿದೆ. ಈ ಮಳೆಯಿಂದಾದರೂ ಕಳೆದ ಕೆಲವು ದಿನಗಳಿಂದ ಕಾಡುತ್ತಿದ್ದ ನೀರಿನ ಬವಣೆ ಸ್ವಲ್ಪ ಮಟ್ಟಿಗಾದರೂ ಕಡಿಮೆಯಾಗಲಿ ಎನ್ನುವುದು ಜನರ ಪ್ರಾರ್ಥನೆ. ಇಂದು ಮೆಜೆಸ್ಟಿಕ್‍, ರಾಜಾಜಿನಗರ, ಕೆಆರ್ ಪುರಂ, ಜಯನಗರ, ಜೆಪಿ ನಗರ ಸೇರಿದಂತೆ ಬೆಂಗಳೂರು ದಕ್ಷಿಣದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments