Select Your Language

Notifications

webdunia
webdunia
webdunia
webdunia

ಬೆಂಗಳೂರು ಗಲಭೆ : ಲಕ್ಷ ಲಕ್ಷ ಪರಿಹಾರ ನೀಡಿದ ಕಾರ್ಪೋರೇಟರ್

ಬೆಂಗಳೂರು ಗಲಭೆ : ಲಕ್ಷ ಲಕ್ಷ ಪರಿಹಾರ ನೀಡಿದ ಕಾರ್ಪೋರೇಟರ್
ಬೆಂಗಳೂರು , ಶನಿವಾರ, 22 ಆಗಸ್ಟ್ 2020 (23:14 IST)
ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದ ಗಲಭೆ ಕೇಸ್ ಗೆ ಸಂಬಂಧಪಟ್ಟಂತೆ ಮೃತರ ಕುಟುಂಬಗಳಿಗೆ ಲಕ್ಷ ಲಕ್ಷ ರೂಪಾಯಿ ಪರಿಹಾರ ಕೊಡಲಾಗುತ್ತಿದೆ.


ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಮೂವರು ಮೃತಪಟ್ಟಿದ್ದರು. ಮೂವರ ಕುಟುಂಬಗಳಿಗೆ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಪರಿಹಾರ ಕೊಟ್ಟಿದ್ದಾರೆ.

ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಕಾರ್ಪೋರೇಟರ್ ಇಮ್ರಾನ್ ಪಾಷಾ ಕೊಟ್ಟಿದ್ದಾರೆ.

ಇನ್ನು, ಈ ಹಿಂದೆ ಮಾಜಿ ಸಚಿವ ಹಾಗೂ ಶಾಸಕ ಜಮೀರ್ ಅಹ್ಮದ್ ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ಕೊಟ್ಟಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ವೈದ್ಯರ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಸಿಡಿಮಿಡಿ