ಬೆಂಗಳೂರಿನಲ್ಲಿ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿ ಶುರು

Webdunia
ಭಾನುವಾರ, 5 ಸೆಪ್ಟಂಬರ್ 2021 (17:40 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಆರ್ಟರಿಯಲ್, ಸಬ್ - ಆರ್ಟರಿಯಲ್ ರಸ್ತೆಗಳು, ಹೈ-ಡೆನ್ಸಿಟಿ ಕಾರಿಡಾರ್ ರಸ್ತೆಗಳು ಸೇರಿದಂತೆ ಎಲ್ಲಾ ವಾರ್ಡ್ ರಸ್ತೆಗಳಲ್ಲಿನ ರಸ್ತೆಗುಂಡಿಗಳನ್ನು‌ ಮುಚ್ಚುವ ಕಾಮಗಾರಿ‌ ಆರಂಭವಾಗಿದೆ.
ಆಯಾ ವಲಯದ ಮುಖ್ಯ ಇಂಜಿನಿರ್ ಗಳು, ವಿಭಾಗದ ಕಾರ್ಯಪಾಲಕ ಇಂಜಿನಿಯರ್ಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ವಾರ್ಡ್ ಇಂಜಿನಿಯರ್ ಗಳು ರಸ್ತೆಗುಂಡಿಗಳನ್ನು ಮುಚ್ವುವ ಕೆಲಸ ಮಾಡುತ್ತಿದ್ದಾರೆ.
ಕಳೆದ ರಾತ್ರಿ ಪಶ್ಚಿಮ ವಲಯ ಹೊರತುಪಡಿಸಿ ಉಳಿದ 7 ವಲಯಗಳಲ್ಲಿ ರಸ್ತೆ ಗುಂಡಿಗಳನ್ನು
ಮುಚ್ಚಲಾಗುತ್ತಿದೆ. ಈ ಪೈಕಿ ದಕ್ಷಿಣ ವಲಯದಲ್ಲಿ ಬನ್ನೇರುಘಟ್ಟ ರಸ್ತೆ, ಪೂರ್ವ ವಲಯದಲ್ಲಿ ನೇತಾಜಿ ರಸ್ತೆ, ಆರ್.ಆರ್.ನಗರ ವಲಯದಲ್ಲಿ ತುಮಕೂರು ರಸ್ತೆ, ಮಹದೇವಪುರ ವಲಯದಲ್ಲಿ ಕೊಡಿಗೇಹಳ್ಳಿ, ಬೊಮ್ಮನಹಳ್ಳಿ ವಲಯದಲ್ಲಿ ಕೊತ್ತನೂರು ರಸ್ತೆ, ದಾಸರಹಳ್ಳಿ ವಲಯದಲ್ಲಿ ಹೆಗ್ಗನಹಳ್ಳಿ ರಸ್ತೆ, ಯಲಹಂಕ ವಲಯದಲ್ಲಿ ವಿದ್ಯಾರಣ್ಯಪುರ ಮುಖ್ಯ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಸರಗೋಡಿನಲ್ಲಿ ಬಿಜೆಪಿ ಪರ ಸುರೇಶ್ ಗೋಪಿ ಭರ್ಜರಿ ಪ್ರಚಾರ: ಮಧೂರು ದೇವಾಲಯಕ್ಕೆ ಭೇಟಿ Video

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ರಾಜ್ಯದಲ್ಲಿರುವುದು ಲಜ್ಜೆಗೇಡಿ ಸರ್ಕಾರ: ರಮೇಶ್ ಜಿಗಜಿಣಗಿ

Video: ತನ್ನ ಮಗುವಿಗೆ ನೀರು ಕೊಟ್ಟ ಯುವಕನಿಗೆ ತನ್ನದೇ ಶೈಲಿಯಲ್ಲಿ ಥ್ಯಾಂಕ್ಸ್ ಹೇಳಿದ ಅಮ್ಮ ಆನೆ

ಕಾರ್ಪೋರೇಟ್ ಜಗತ್ತು ಎದುರು ಹಾಕಿದ್ದಕ್ಕೆ ರಾಘವ್ ಚಡ್ಡಾಗೆ ಶಿಕ್ಷೆಯಾ: ಬಿಜೆಪಿ ಸೇರುವ ವದಂತಿ

ಮುಂದಿನ ಸುದ್ದಿ
Show comments